ಬ್ರೇಕಿಂಗ್ ನ್ಯೂಸ್
14-07-21 11:50 am Mangalore Correspondent ಕ್ರೈಂ
ಸುಳ್ಯ, ಜುಲೈ 14 : ದೇವಸ್ಥಾನದ ಆವರಣದಲ್ಲಿ ಅನ್ಯಕೋಮಿನ ಯುವಕನನ್ನು ಆಡದಂತೆ ಬೆದರಿಸಿ ಹೊರದಬ್ಬಿದ ಘಟನೆ ಸುಳ್ಯದ ಜಯನಗರ ಎಂಬಲ್ಲಿ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ.
ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ಜಯನಗರದ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೇವಸ್ಥಾನ ಕೊರಂಬಡ್ಕದ ಮೈದಾನದಲ್ಲಿ ಆಡವಾಡುತ್ತಿದ್ದ ಅನ್ಯಕೋಮಿನ ಯುವಕನನ್ನು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಎನ್ನಲಾದ ಪ್ರವೀಣ್ ಕುಮಾರ್ ಎಂಬ ವ್ಯಕ್ತಿ ನಿಂದಿಸಿ ಮೈದಾನದಿಂದ ಹೊರಹಾಕಿರುವ ವಿಡಿಯೋ ವೈರಲ್ ಆಗಿದೆ.




ಹಿಂದೂ ಯುವಕರೊಂದಿಗೆ ಆಟವಾಡುತ್ತಿದ್ದ ಕ್ರಿಸ್ತಿಯನ್ ಯುವಕನನ್ನು ತರಾಟೆಗೆತ್ತಿಕೊಂಡು, ಈ ಮೈದಾನದಲ್ಲಿ ಯಾವುದೇ ಅನ್ಯಜಾತಿಯವರು ಆಡಬಾರದು ಎಂದು ತಾಕೀತು ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. ಈ ವೇಳೆ ಇತರೇ ಹಿಂದು ಯುವಕರು ಆಕ್ಷೇಪಿಸಿದ್ದು ಆಟದಲ್ಲಿ ಕೋಮು ವಿಷ ಯಾಕೆ ತರುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ, ಯುವಕರ ಮಾತನ್ನು ಕೇಳದೆ ಕ್ರಿಸ್ತಿಯನ್ ಯುವಕನನ್ನು ಮೈದಾನದಿಂದ ಹೊರಗೆ ಹೋಗುವಂತೆ ಹೇಳಿ ದಬಾಯಿಸಿದ್ದಾನೆ.
ಆಟಕ್ಕೆ ಯಾವುದೇ ಜಾತಿ, ಧರ್ಮದ ಹಂಗಿಲ್ಲ. ಆದರೆ ಹುಡುಗರು ಆಟವಾಡುತ್ತಿದ್ದಾಗ ದೇವಸ್ಥಾನಕ್ಕೆ ಸಂಬಂಧಪಟ್ಟ ವ್ಯಕ್ತಿಯೊಬ್ಬ ತರಾಟೆಗೆತ್ತಿಕೊಂಡು ಕೋಮು ವೈಷಮ್ಯ ಹುಟ್ಟಿಸುವ ರೀತಿ ಮಾತನಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Video:
Temple authorities in Sullia Dakshin Kannada object to Hindu boys playing with Christian youths at the temple playground. Praveen Kumar of Swami Koragajja temple directs the Christian boy to get out of the ground. Asks him to go play at church ground & not to come here. This incident has created massive outrage among Christians on social media for inhuman religious tolerance.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm