ಬ್ರೇಕಿಂಗ್ ನ್ಯೂಸ್
14-07-21 11:50 am Mangalore Correspondent ಕ್ರೈಂ
ಸುಳ್ಯ, ಜುಲೈ 14 : ದೇವಸ್ಥಾನದ ಆವರಣದಲ್ಲಿ ಅನ್ಯಕೋಮಿನ ಯುವಕನನ್ನು ಆಡದಂತೆ ಬೆದರಿಸಿ ಹೊರದಬ್ಬಿದ ಘಟನೆ ಸುಳ್ಯದ ಜಯನಗರ ಎಂಬಲ್ಲಿ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ.
ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ಜಯನಗರದ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೇವಸ್ಥಾನ ಕೊರಂಬಡ್ಕದ ಮೈದಾನದಲ್ಲಿ ಆಡವಾಡುತ್ತಿದ್ದ ಅನ್ಯಕೋಮಿನ ಯುವಕನನ್ನು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಎನ್ನಲಾದ ಪ್ರವೀಣ್ ಕುಮಾರ್ ಎಂಬ ವ್ಯಕ್ತಿ ನಿಂದಿಸಿ ಮೈದಾನದಿಂದ ಹೊರಹಾಕಿರುವ ವಿಡಿಯೋ ವೈರಲ್ ಆಗಿದೆ.




ಹಿಂದೂ ಯುವಕರೊಂದಿಗೆ ಆಟವಾಡುತ್ತಿದ್ದ ಕ್ರಿಸ್ತಿಯನ್ ಯುವಕನನ್ನು ತರಾಟೆಗೆತ್ತಿಕೊಂಡು, ಈ ಮೈದಾನದಲ್ಲಿ ಯಾವುದೇ ಅನ್ಯಜಾತಿಯವರು ಆಡಬಾರದು ಎಂದು ತಾಕೀತು ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. ಈ ವೇಳೆ ಇತರೇ ಹಿಂದು ಯುವಕರು ಆಕ್ಷೇಪಿಸಿದ್ದು ಆಟದಲ್ಲಿ ಕೋಮು ವಿಷ ಯಾಕೆ ತರುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ, ಯುವಕರ ಮಾತನ್ನು ಕೇಳದೆ ಕ್ರಿಸ್ತಿಯನ್ ಯುವಕನನ್ನು ಮೈದಾನದಿಂದ ಹೊರಗೆ ಹೋಗುವಂತೆ ಹೇಳಿ ದಬಾಯಿಸಿದ್ದಾನೆ.
ಆಟಕ್ಕೆ ಯಾವುದೇ ಜಾತಿ, ಧರ್ಮದ ಹಂಗಿಲ್ಲ. ಆದರೆ ಹುಡುಗರು ಆಟವಾಡುತ್ತಿದ್ದಾಗ ದೇವಸ್ಥಾನಕ್ಕೆ ಸಂಬಂಧಪಟ್ಟ ವ್ಯಕ್ತಿಯೊಬ್ಬ ತರಾಟೆಗೆತ್ತಿಕೊಂಡು ಕೋಮು ವೈಷಮ್ಯ ಹುಟ್ಟಿಸುವ ರೀತಿ ಮಾತನಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Video:
Temple authorities in Sullia Dakshin Kannada object to Hindu boys playing with Christian youths at the temple playground. Praveen Kumar of Swami Koragajja temple directs the Christian boy to get out of the ground. Asks him to go play at church ground & not to come here. This incident has created massive outrage among Christians on social media for inhuman religious tolerance.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm