ಬ್ರೇಕಿಂಗ್ ನ್ಯೂಸ್
15-07-21 03:05 pm Mangalore Correspondent ಕ್ರೈಂ
ಮಂಗಳೂರು, ಜುಲೈ 15: ದುಬೈನಿಂದ ಮಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನವನ್ನು ಪತ್ತೆ ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಕೇರಳ ಮೂಲದ ಇಬ್ಬರು ಪ್ರಯಾಣಿಕರು ದುಬೈನಿಂದ ಇಂದು ಬೆಳಗ್ಗೆ ಬಜ್ಪೆ ಏರ್ಪೋರ್ಟ್ ಬಂದಿದ್ದರು. ಈ ವೇಳೆ, ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಸೂಟ್ ಕೇಸ್ ಅಡಿಭಾಗದಲ್ಲಿ ಬಚ್ಚಿಟ್ಟುಕೊಂಡು ತರುತ್ತಿದ್ದರು. ಈ ಬಗ್ಗೆ ಅನುಮಾನ ಬಂದು ಅಧಿಕಾರಿಗಳು ತಪಾಸಣೆ ನಡೆಸಿದಾಗ, ಅಕ್ರಮ ಚಿನ್ನ ಪತ್ತೆಯಾಗಿದೆ.
ಸಿಕ್ಕಿಬಿದ್ದ ಪ್ರಯಾಣಿಕರನ್ನು ಕಾಸರಗೋಡು ಉಪ್ಪಳ ನಿವಾಸಿ ಅನ್ಸಾರ್ ಕಯ್ಯಾರ್ (34), ಕೋಯಿಕ್ಕೋಡ್ ಮೂಲದ ಮೂಸಾ ಮಿಯಾಸ್ (18) ಎಂದು ಗುರುತಿಸಲಾಗಿದ್ದು ಅವರನ್ನು ಬಜ್ಪೆ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಇಬ್ಬರ ಬಳಿಯಿಂದ 34.46 ಲಕ್ಷ ಮೌಲ್ಯದ 703 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
Customs officials at Mangaluru International Airport nabbed two passengers who arrived from Dubai for smuggling gold in paste form concealed inside the bottom portion of their suitcases on Thursday, July 15.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm