ಬ್ರೇಕಿಂಗ್ ನ್ಯೂಸ್
03-09-20 11:25 am Bangalore Correspondent ಕ್ರೈಂ
ಮಂಗಳೂರು, ಸೆಪ್ಟೆಂಬರ್ 3: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಸಂಚಲನ ಮೂಡಿಸಿದ್ದ ಆರೋಪಿ ಆದಿತ್ಯ ರಾವ್ ನನ್ನು ಇಂದು ಪೊಲೀಸರು ಮಂಪರು ಪರೀಕ್ಷೆಗೆ ಒಳಪಡಿಸಲಿದ್ದಾರೆ.
ಬೆಂಗಳೂರಿನ ಮಡಿವಾಳದಲ್ಲಿರುವ ಫೋರೆನ್ಸಿಕ್ ಸೈನ್ಸ್ ಲ್ಯಾಬ್ ನಲ್ಲಿ ಮಂಪರು ಪರೀಕ್ಷೆ ನಡೆಯಲಿದೆ. ಅರೋಪಿಯ ಮಂಪರು ಪರೀಕ್ಷೆಗೆ ಈಗಾಗಲೇ ಪೊಲೀಸರು ನ್ಯಾಯಾಲಯದಿಂದ ಅನುಮತಿ ಪಡೆದಿದ್ದರು.
ಕಳೆದ ಜನವರಿ 20 ರಂದು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಬಾಂಬ್ ಪತ್ತೆಯಾಗಿತ್ತು. ಏರ್ಪೋರ್ಟ್ ಹೊರಗಡೆಯ ಪಾರ್ಕಿಂಗ್ ಏರಿಯಾದಲ್ಲಿ ಸಜೀವ ಬಾಂಬ್ ಇರಿಸಿದ್ದ ಆದಿತ್ಯ ರಾವ್, ಬಳಿಕ ಬಾಂಬ್ ಇರುವ ಬಗ್ಗೆ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ. ಬಾಂಬ್ ನಲ್ಲಿ ಟೈಮರ್ ಅಳವಡಿಸಿದ್ದ ಕಾರಣ ಪೊಲೀಸರು ಅದನ್ನು ನಿಷ್ಕ್ರಿಯಗೊಳಿಸಲು ಹರಸಾಹಸ ಪಟ್ಟಿದ್ದರು. ಕೊನೆಗೆ ಕೆಂಜಾರಿನ ಮೈದಾನದ ಮಧ್ಯೆ ಮರಳಿನ ಚೀಲಗಳ ನಡುವೆ ಹೂತಿಟ್ಟು ಬಾಂಬನ್ನು ಸ್ಫೋಟಿಸಲಾಗಿತ್ತು.
ಪ್ರಕರಣದ ಬಗ್ಗೆ ಬಜ್ಪೆ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ನಡುವೆ, ಹೆಚ್ಚಿನ ವಿಚಾರಣೆ ಅಗತ್ಯ ಕಂಡುಬಂದ ಹಿನ್ನೆಲೆ ಆರೋಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm