ಬ್ರೇಕಿಂಗ್ ನ್ಯೂಸ್
15-07-21 10:59 pm Headline Karnataka News Network ಕ್ರೈಂ
ರಾಮನಗರ, ಜುಲೈ 15: ಆರ್ಟಿಐ ಕಾರ್ಯಕರ್ತನನ್ನು ನಡುಬೀದಿಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಹಾಡಹಗಲೇ ಆತನ ಕೈ ಮತ್ತು ಕಾಲನ್ನು ಕಡಿದು ಹಾಕಿ ಸ್ಥಳದಿಂದ ಪರಾರಿಯಾದ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ ನಡೆದಿದೆ.
ಬೆಂಗಳೂರು ನಗರ ಹೊರವಲಯದ ತಾವರೆಕೆರೆ ಬಳಿ ಘಟನೆ ನಡೆದಿದ್ದು ಈ ಜಾಗ ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಸೇರುತ್ತದೆ. ಹೀಗೆ ಕೈ, ಕಾಲು ಕತ್ತರಿಸಿ ರಕ್ತದ ಮಡುವಲ್ಲಿ ಬಿದ್ದ ವ್ಯಕ್ತಿಯನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಸಾರ್ವಜನಿಕರ ಎದುರಲ್ಲೇ ಘಟನೆ ನಡೆದಿದ್ದು ದುಷ್ಕರ್ಮಿಗಳ ಭಯದಿಂದ ಹತ್ತಿರ ಹೋಗಿರಲಿಲ್ಲ. ಕೆಲಕಾಲ ಹಾಗೆಯೇ ವೆಂಕಟೇಶ್ ರಸ್ತೆಯಲ್ಲಿ ರಕ್ತದ ಮಡುವಲ್ಲಿ ಬಿದ್ದುಕೊಂಡಿದ್ದರು.
ಬಳಿಕ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆ ಬಳಿಯೇ ಘಟನೆ ನಡೆದಿದ್ದು ಅಚ್ಚರಿ ಮೂಡಿಸಿದೆ. ಅಪರಿಚಿತರು ಹರಿತ ಆಯುಧಗಳಿಂದ ಕೈ ಮತ್ತು ಕಾಲಿಗೆ ಕಡಿದು ಹಾಕಿದ್ದರು.
ಆರ್ಟಿಐ ಕಾರ್ಯಕರ್ತರಾಗಿದ್ದ ವೆಂಕಟೇಶ್ ವಿವಿಧ ಇಲಾಖೆಗಳಿಂದ ಆರ್ಟಿಐ ಅಡಿ ಮಾಹಿತಿ ಕೇಳಿ ಅರ್ಜಿ ಹಾಕುತ್ತಿದ್ದರು. ಘಟನೆಗೆ ಕಾರಣ ತಿಳಿದುಬಂದಿಲ್ಲ. ರಾಮನಗರ ಎಸ್ಪಿ ಗಿರೀಶ್, ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
In a horrific incident, a group of miscreants severed the leg and hand of an RTI activist in broad daylight on Thursday on the outskirts of Bengaluru and fled from the scene. The gruesome incident took place in front of the public.The RTI activist has been identified as Venkatesh. The incident took place in Tavarekere near Bengaluru, which falls under the neighboring Ramnagar district.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am