ಬ್ರೇಕಿಂಗ್ ನ್ಯೂಸ್
15-07-21 10:59 pm Headline Karnataka News Network ಕ್ರೈಂ
ರಾಮನಗರ, ಜುಲೈ 15: ಆರ್ಟಿಐ ಕಾರ್ಯಕರ್ತನನ್ನು ನಡುಬೀದಿಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಹಾಡಹಗಲೇ ಆತನ ಕೈ ಮತ್ತು ಕಾಲನ್ನು ಕಡಿದು ಹಾಕಿ ಸ್ಥಳದಿಂದ ಪರಾರಿಯಾದ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ ನಡೆದಿದೆ.
ಬೆಂಗಳೂರು ನಗರ ಹೊರವಲಯದ ತಾವರೆಕೆರೆ ಬಳಿ ಘಟನೆ ನಡೆದಿದ್ದು ಈ ಜಾಗ ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಸೇರುತ್ತದೆ. ಹೀಗೆ ಕೈ, ಕಾಲು ಕತ್ತರಿಸಿ ರಕ್ತದ ಮಡುವಲ್ಲಿ ಬಿದ್ದ ವ್ಯಕ್ತಿಯನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಸಾರ್ವಜನಿಕರ ಎದುರಲ್ಲೇ ಘಟನೆ ನಡೆದಿದ್ದು ದುಷ್ಕರ್ಮಿಗಳ ಭಯದಿಂದ ಹತ್ತಿರ ಹೋಗಿರಲಿಲ್ಲ. ಕೆಲಕಾಲ ಹಾಗೆಯೇ ವೆಂಕಟೇಶ್ ರಸ್ತೆಯಲ್ಲಿ ರಕ್ತದ ಮಡುವಲ್ಲಿ ಬಿದ್ದುಕೊಂಡಿದ್ದರು.
ಬಳಿಕ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆ ಬಳಿಯೇ ಘಟನೆ ನಡೆದಿದ್ದು ಅಚ್ಚರಿ ಮೂಡಿಸಿದೆ. ಅಪರಿಚಿತರು ಹರಿತ ಆಯುಧಗಳಿಂದ ಕೈ ಮತ್ತು ಕಾಲಿಗೆ ಕಡಿದು ಹಾಕಿದ್ದರು.
ಆರ್ಟಿಐ ಕಾರ್ಯಕರ್ತರಾಗಿದ್ದ ವೆಂಕಟೇಶ್ ವಿವಿಧ ಇಲಾಖೆಗಳಿಂದ ಆರ್ಟಿಐ ಅಡಿ ಮಾಹಿತಿ ಕೇಳಿ ಅರ್ಜಿ ಹಾಕುತ್ತಿದ್ದರು. ಘಟನೆಗೆ ಕಾರಣ ತಿಳಿದುಬಂದಿಲ್ಲ. ರಾಮನಗರ ಎಸ್ಪಿ ಗಿರೀಶ್, ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
In a horrific incident, a group of miscreants severed the leg and hand of an RTI activist in broad daylight on Thursday on the outskirts of Bengaluru and fled from the scene. The gruesome incident took place in front of the public.The RTI activist has been identified as Venkatesh. The incident took place in Tavarekere near Bengaluru, which falls under the neighboring Ramnagar district.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm