ಬ್ರೇಕಿಂಗ್ ನ್ಯೂಸ್
17-07-21 11:26 am Udupi Correspondent ಕ್ರೈಂ
ಉಡುಪಿ, ಜುಲೈ 16: ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಘಟನೆ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಎಸ್ಪಿ ವಿಷ್ಣುವರ್ಧನ್, ಈಗಾಗ್ಲೇ ನಾಲ್ಕು ಪೊಲೀಸ್ ತಂಡಗಳು ಈ ಬಗ್ಗೆ ತನಿಖಾ ಕಾರ್ಯ ನಡೆಸುತ್ತಿದ್ದಾರೆ. ಕೊಲೆಯ ಸುಳಿವು ಸಿಕ್ಕಿದ್ದು ನೈಜ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದೇವೆ. ಒಂದೆರಡು ದಿನದಲ್ಲಿ ಅಪರಾಧಿಗಳ ಪತ್ತೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.


ಬ್ರಹ್ಮಾವರದ ಉಪ್ಪಿನಕೋಟೆಯ ಫ್ಲಾಟ್ ನಲ್ಲಿ ಜುಲೈ 12 ರಂದು ವಿಶಾಲಾ ಗಾಣಿಗ ಕೊಲೆಯಾಗಿದ್ದರು. ಕೊಲೆ ಕೃತ್ಯ ಭಾರೀ ಸಂಚಲನ ಎಬ್ಬಿಸಿದ್ದು ಯಾರು, ಯಾಕಾಗಿ ಕೃತ್ಯ ಎಸಗಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಫ್ಲಾಟ್ ಸುಪರ್ ವೈಸರ್, ಆಟೋ ಚಾಲಕ ಸೇರಿದಂತೆ ಹಲವರನ್ನು ಪೊಲೀಸರು ಅಂದೇ ವಿಚಾರಣೆಗೆ ಒಳಪಡಿಸಿದ್ದರು. ಆದರೆ, ಸೂಕ್ತ ಸುಳಿವು ಲಭಿಸಿರಲಿಲ್ಲ. ಕರೆಯ ಜಾಡು ಹಿಡಿದು ಒಂದು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿದೆ ಎನ್ನಲಾಗುತ್ತಿದ್ದು ಕೊಲೆಗೂ ಬೆಂಗಳೂರಿಗೂ ಲಿಂಕ್ ಇದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
ಇತ್ತೀಚೆಗಷ್ಟೇ ದುಬೈನಿಂದ ಊರಿಗೆ ಬಂದಿದ್ದ ವಿಶಾಲಾ ಗಾಣಿಗ ಕೊಲೆಯ ಬಳಿಕ ಆಕೆಯ ಮೈಯಲ್ಲಿದ್ದ ಆವರಣವನ್ನು ಆಗಂತುಕರು ದೋಚಿದ್ದರು. ಆದರೆ, ಕೃತ್ಯಕ್ಕೂ ಮೊದಲು ಟೀ ಕುಡಿದಿರುವ ಸಾಕ್ಷ್ಯ ಫ್ಲಾಟಿಗೆ ಯಾರೋ ಪರಿಚಿತರೇ ಬಂದಿದ್ದರು ಎನ್ನೋದಕ್ಕೆ ಸುಳಿವು ನೀಡಿತ್ತು. ಹೀಗಾಗಿ ಪರಿಚಿತನೇ ಈ ಕೃತ್ಯ ಎಸಗಿದ್ದಾನೆಯೇ ಎನ್ನುವ ಶಂಕೆ ಪೊಲೀಸರಲ್ಲಿದೆ. ಇವೆಲ್ಲ ಸುಳಿವು ಮತ್ತು ಮೊಬೈಲ್ ಕರೆ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬರ್ಬರ ಕೊಲೆ ; ಬ್ರಹ್ಮಾವರದ ಫ್ಲಾಟ್ ನಲ್ಲಿ ಕೃತ್ಯ, ಹಣ, ಚಿನ್ನಕ್ಕಾಗಿ ಹತ್ಯೆ ಶಂಕೆ
Continuing the probe in the sensational murder case of Vishala Ganiga which took place in a private apartment in Uppinakote, Brahmavar on Monday the police have integrated almost ten persons. A special police team has also gone to Bangalore suspecting some involvement of some persons.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm