ಬ್ರೇಕಿಂಗ್ ನ್ಯೂಸ್
17-07-21 10:13 pm Headline Karnataka News Network ಕ್ರೈಂ
ಬೆಂಗಳೂರು, ಜು. 17: ಸುಮಾರು ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಇಬ್ಬರ ಬಂಧನ ಇಬ್ಬರು ಆರೋಪಿಗಳನ್ನು ಸುದ್ದುಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಇರ್ಫಾನ್ ಮತ್ತು ಥಾರಿಂ ಬಂಧಿತ ಆರೋಪಿಗಳು. ಇವರಿಂದ ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಈ ಮಾದಕ ವಸ್ತುವನ್ನು ಬೆಂಗಳೂರಿಗೆ ರವಾನಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಐಶರಾಮಿ ಜೀವನ ಸಾಗಿಸುತ್ತಿದ್ದರು. ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಕೋಣನಕುಂಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶ ಮೂಲದ ಸೇಮಂತ, ಸಿದಾರಿ ಬೊಂಜಿ ಬಾಬು, ವಂತಲ ನಾಗೇಶ್, ಸಿದಾರಿ ಮಹೇಶ್ ಬಂಧಿತ ಆರೋಪಿಗಳು. ನಾಲ್ವರಿಂದ ಒಟ್ಟು 134 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸೇಮಂತ ಎಂಬಾತ ಕಾರಿನಲ್ಲಿ 41 ಕೆ.ಜಿ. ಗಾಂಜಾ ಮಾರಾಟ ಮಾಡಲು ಯತ್ನಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನಿಂದ 41 ಕೆ.ಜಿ. ಗಾಂಜಾ ಸಿಕ್ಕಿದ್ದು, ಈತ ನೀಡಿದ ಮಾಹಿತಿಮೇರೆಗೆ ಇತರೆ ಮೂವರು ಆರೋಪಿಗಳನ್ನು ಲಾಡ್ಜ್ ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 93 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರು ಮಾದಕ ವ್ಯಸನಿಗಳ ತವರೂರಾರಿ ಪರಿವರ್ತನೆಯಾಗುತ್ತಿದೆ. ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ 2 ಸಾವಿರ ಕೆ.ಜಿ. ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನೇ ಪತ್ತೆ ಮಾಡಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚು ಮಾದಕ ವಸ್ತು ಪರಕರಣಗಳೇ ದಾಖಲಾಗುತ್ತಿವೆ. ಬಹುತೇಕ ಪ್ರಕರಣಗಳ ಗಾಂಜಾ ಮೂಲ ಆಂಧ್ರ ಪ್ರದೇಶ ಎಂಬುದು ದೃಢಪಟ್ಟಿದೆ. ಪೊಲೀಸರು ಸತತ ಪ್ರಕರಣ ದಾಖಲಿಸುತ್ತಿರುವ ನಡುವೆಯೂ ಗಾಂಜಾ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
The Central Crime Branch (CCB) of Bangalore have arrested two drug peddlers in Bengaluru and seized 1.3 litres of hashish oil and two kilograms of ganja worth Rs 12 lakh.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm