ಬ್ರೇಕಿಂಗ್ ನ್ಯೂಸ್
17-07-21 10:13 pm Headline Karnataka News Network ಕ್ರೈಂ
ಬೆಂಗಳೂರು, ಜು. 17: ಸುಮಾರು ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಇಬ್ಬರ ಬಂಧನ ಇಬ್ಬರು ಆರೋಪಿಗಳನ್ನು ಸುದ್ದುಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಇರ್ಫಾನ್ ಮತ್ತು ಥಾರಿಂ ಬಂಧಿತ ಆರೋಪಿಗಳು. ಇವರಿಂದ ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಈ ಮಾದಕ ವಸ್ತುವನ್ನು ಬೆಂಗಳೂರಿಗೆ ರವಾನಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಐಶರಾಮಿ ಜೀವನ ಸಾಗಿಸುತ್ತಿದ್ದರು. ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಕೋಣನಕುಂಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶ ಮೂಲದ ಸೇಮಂತ, ಸಿದಾರಿ ಬೊಂಜಿ ಬಾಬು, ವಂತಲ ನಾಗೇಶ್, ಸಿದಾರಿ ಮಹೇಶ್ ಬಂಧಿತ ಆರೋಪಿಗಳು. ನಾಲ್ವರಿಂದ ಒಟ್ಟು 134 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸೇಮಂತ ಎಂಬಾತ ಕಾರಿನಲ್ಲಿ 41 ಕೆ.ಜಿ. ಗಾಂಜಾ ಮಾರಾಟ ಮಾಡಲು ಯತ್ನಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನಿಂದ 41 ಕೆ.ಜಿ. ಗಾಂಜಾ ಸಿಕ್ಕಿದ್ದು, ಈತ ನೀಡಿದ ಮಾಹಿತಿಮೇರೆಗೆ ಇತರೆ ಮೂವರು ಆರೋಪಿಗಳನ್ನು ಲಾಡ್ಜ್ ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 93 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರು ಮಾದಕ ವ್ಯಸನಿಗಳ ತವರೂರಾರಿ ಪರಿವರ್ತನೆಯಾಗುತ್ತಿದೆ. ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ 2 ಸಾವಿರ ಕೆ.ಜಿ. ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನೇ ಪತ್ತೆ ಮಾಡಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚು ಮಾದಕ ವಸ್ತು ಪರಕರಣಗಳೇ ದಾಖಲಾಗುತ್ತಿವೆ. ಬಹುತೇಕ ಪ್ರಕರಣಗಳ ಗಾಂಜಾ ಮೂಲ ಆಂಧ್ರ ಪ್ರದೇಶ ಎಂಬುದು ದೃಢಪಟ್ಟಿದೆ. ಪೊಲೀಸರು ಸತತ ಪ್ರಕರಣ ದಾಖಲಿಸುತ್ತಿರುವ ನಡುವೆಯೂ ಗಾಂಜಾ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
The Central Crime Branch (CCB) of Bangalore have arrested two drug peddlers in Bengaluru and seized 1.3 litres of hashish oil and two kilograms of ganja worth Rs 12 lakh.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm