ಬ್ರೇಕಿಂಗ್ ನ್ಯೂಸ್
18-07-21 12:55 pm Mangaluru Correspondent ಕ್ರೈಂ
ಉಳ್ಳಾಲ, ಜು.18: ಯುವತಿಯೋರ್ವಳು ಶೌಚಾಲಯದಲ್ಲಿ ಸ್ನಾನ ಮಾಡುತ್ತಿದ್ದುದನ್ನು ವ್ಯಕ್ತಿಯೋರ್ವ ಕಿಟಕಿಯಿಂದ ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿ ಪರಾರಿಯಾದ ಘಟನೆ ಕೋಟೆಕಾರು ಮಾಡೂರು ಎಂಬಲ್ಲಿ ನಡೆದಿದೆ.
ಕೋಟೆಕಾರು, ಮಾಡೂರಿನ ನಿವಾಸಿ ಯುವತಿ ಶುಕ್ರವಾರ ಸಂಜೆ ಶೌಚಾಲಯದಲ್ಲಿ ಸ್ನಾನಕ್ಕಿಳಿದ ವೇಳೆ ಕಿಟಕಿಯಿಂದ ಒಳ ಪ್ರವೇಶಿಸಿದ್ದ ಮೊಬೈಲ್ ಕ್ಯಾಮರಾವನ್ನ ಗಮನಿಸಿ ಚೀರಾಡಿದ್ದು ಮನೆಯಲ್ಲಿದ್ದ ತಾಯಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ತಾಯಿ ಹೊರ ಹೋಗಿ ನೋಡಿದಾಗ ಬಚ್ಚಲು ಮನೆಯ ಕಿಟಕಿಗೆ ಏರಲು ಬೆಂಚು ಇಟ್ಟಿದ್ದು ಕಂಡುಬಂದಿದ್ದು ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ.
Girl allegedly video graphed while taking bath case filed at Ullal police station. The girl is a resident of Kotekar.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am