ಬ್ರೇಕಿಂಗ್ ನ್ಯೂಸ್
20-07-21 09:39 am Headline Karnataka News Network ಕ್ರೈಂ
ಮುಂಬೈ, ಜುಲೈ 20; ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧಿಸಲಾಗಿದೆ.
ಸೋಮವಾರ ರಾತ್ರಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧಿಸಿದ್ದಾರೆ. 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.
ಅಶ್ಲೀಲ ವಿಡಿಯೋಗಳನ್ನು ಮಾಡಿ ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಆರೋಪದ ಮೇಲೆ ರಾಜ್ ಕುಂದ್ರಾ ಬಂಧನವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ರಾಜ್ ಕುಂದ್ರಾ ಬಂಧಿಸಿದ್ದಾರೆ.
ರಾಜ್ ಕುಂದ್ರಾ ಬಂಧನದ ಕುರಿತು ಮುಂಬೈ ಪೊಲೀಸರು ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಕುರಿತು ಪ್ರಕರಣ ದಾಖಲಾಗಿತ್ತು.
45 ವರ್ಷದ ರಾಜ್ ಕುಂದ್ರಾ ನಟಿ ಶಿಲ್ಪಾ ಶೆಟ್ಟಿ ಅವರ ಜೊತೆ 2009ರಲ್ಲಿ ವಿವಾಹವಾಗಿದ್ದರು. ಇದು ಅವರಿಗೆ 2ನೇ ವಿವಾಹವಾಗಿತ್ತು. ಈ ದಂಪತಿಗೆ ವಿಹಾನ್ ರಾಜ್ ಎಂಬ 9 ವರ್ಷದ ಮಗನಿದ್ದಾನೆ. ವರ್ಷಗಳ ಹಿಂದೆ ಸರೋಗೆಸಿ ಮೂಲಕ ಸಮಿಷಾ ಎಂಬ ಹೆಣ್ಣು ಮಗುವನ್ನು ಈ ದಂಪತಿ ಪಡೆದುಕೊಂಡಿದ್ದಾರೆ. ಸದ್ಯ ರಾಜ್ ಕುಂದ್ರಾ ಮೇಲೆ ಇಂಥದ್ದೊಂದು ಆರೋಪ ಬಂದಿರುವುದು ಚಿತ್ರರಂಗದಲ್ಲಿ ದೊಡ್ಡ ಸಂಚಲವನ್ನು ಉಂಟು ಮಾಡಿದೆ.
Actor Shilpa Shetty's husband, businessman Raj Kundra has been arrested by the Mumbai police over a case involving pornographic films. The Mumbai Police said they arrested Mr Kundra on Monday "as he appears to be the key conspirator of this".
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm