ಬ್ರೇಕಿಂಗ್ ನ್ಯೂಸ್
20-07-21 06:01 pm Headline Karnataka News Network ಕ್ರೈಂ
ಮುಂಬೈ; ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿರುವ ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಅವರನ್ನು ಇಂದು ಮಂಗಳವಾರ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜುಲೈ 23ರ ವರೆಗೂ ರಾಜ್ ಕುಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ನಿನ್ನೆ (ಜುಲೈ 19) ರಾತ್ರಿ ರಾಜ್ ಕುಂದ್ರ ಅವರನ್ನು ಬಂಧಿಸಿದ ಬಳಿಕ ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗ್ರೇಲ್ ಈ ಬಗ್ಗೆ ಖಚಿತ ಪಡಿಸಿದ್ದರು. ರಾಜ್ ಕುಂದ್ರ ವಿರುದ್ಧ ಅಗತ್ಯ ಸಾಕ್ಷ್ಯ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ'' ಎಂದಿದ್ದರು.
'ನೀಲಿ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶಿ ಸರ್ವರ್ಗಳನ್ನು ಬಳಸಿ ಮೊಬೈಲ್ ಆಪ್ಗಳಿಗೆ ಅಪ್ಲೋಡ್ ಮಾಡಲಾಗುತ್ತಿತ್ತು. ಈ ಬಗ್ಗೆ ಇದೇ ಫೆಬ್ರವರಿಯಲ್ಲಿ ಮುಂಬೈ ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕ್ರೈಂ ಬ್ರ್ಯಾಂಚ್ ಮಾಡಿದ್ದು, ಪ್ರಕರಣದ ಮುಖ್ಯ ರೂವಾರಿಯಾದ ರಾಜ್ ಕುಂದ್ರಾ ಅನ್ನು ಬಂಧಿಸಲಾಗಿದೆ'' ಎಂದಿದ್ದರು.
ರಾಜ್ ಕುಂದ್ರಾ ಬಂಧನ ಆಗುತ್ತಿದ್ದಂತೆ, ಕುಂದ್ರಾ, ಪೋರ್ನ್ (ನೀಲಿ ಚಿತ್ರ) ಬಗ್ಗೆ ಮಾಡಿದ್ದ ಹಳೆಯ ಟ್ವೀಟ್ ಗಳು ವೈರಲ್ ಆಗುತ್ತಿವೆ. ವೇಶ್ಯಾವಾಟಿಕೆ ಮತ್ತು ಪೋರ್ನ್ ವಿಡಿಯೋಗಳ ಬಗ್ಗೆ 2012ರಲ್ಲಿ ರಾಜ್ ಕುಂದ್ರಾ ಟ್ವೀಟ್ ಮಾಡಿದ್ದರು, ''ಕ್ಯಾಮೆರಾದಲ್ಲಿ ಸೆರೆಯಾದ ಸೆಕ್ಸ್ ನೋಡಲು ಹಣ ತೆರುವುದು ಕಾನೂನುಬದ್ಧ ಆಗಿರುವಾಗ ವೇಶ್ಯಾವಾಟಿಕೆ ಏಕೆ ಕಾನೂನು ಬಾಹಿರ'' ಎಂದು ರಾಜ್ ಕುಂದ್ರಾ ಪ್ರಶ್ನೆ ಮಾಡಿದ್ದರು. ಆ ಮೂಲಕ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಟ್ವೀಟ್ ಈಗ ವೈರಲ್ ಆಗುತ್ತಿವೆ.
Raj Kundra sent to police custody till July 23 alleged chats become key evidence in case
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm