ಬ್ರೇಕಿಂಗ್ ನ್ಯೂಸ್
21-07-21 10:42 pm Mangaluru Correspondent ಕ್ರೈಂ
ಮಂಗಳೂರು, ಜುಲೈ 21: ಭಜನಾ ಮಂದಿರಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಕಳವುಗೈದ ಘಟನೆ ನೀರುಮಾರ್ಗದಲ್ಲಿ ನಡೆದಿದ್ದು ಇದರ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ನೀರುಮಾರ್ಗ ಜಂಕ್ಷನ್ ಬಳಿಯ ಸುಬ್ರಹ್ಮಣ್ಯ ಭಜನಾ ಮಂದಿರದ ಮುಂಭಾಗಕ್ಕೆ ಬುಧವಾರ ನಸುಕಿನ 1.45ರ ಸುಮಾರಿಗೆ ಬಂದಿದ್ದ ಕಳ್ಳರು ಬಾಗಿಲು ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂ.ಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.

ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಡಿಸೋಜ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Thieves steal Gold from Neermarga Bhajana Mandira recorded in CCTV. Case filed at Kankandy Rural police station.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm