ಬ್ರೇಕಿಂಗ್ ನ್ಯೂಸ್
21-07-21 10:42 pm Mangaluru Correspondent ಕ್ರೈಂ
ಮಂಗಳೂರು, ಜುಲೈ 21: ಭಜನಾ ಮಂದಿರಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಕಳವುಗೈದ ಘಟನೆ ನೀರುಮಾರ್ಗದಲ್ಲಿ ನಡೆದಿದ್ದು ಇದರ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ನೀರುಮಾರ್ಗ ಜಂಕ್ಷನ್ ಬಳಿಯ ಸುಬ್ರಹ್ಮಣ್ಯ ಭಜನಾ ಮಂದಿರದ ಮುಂಭಾಗಕ್ಕೆ ಬುಧವಾರ ನಸುಕಿನ 1.45ರ ಸುಮಾರಿಗೆ ಬಂದಿದ್ದ ಕಳ್ಳರು ಬಾಗಿಲು ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂ.ಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.
ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಡಿಸೋಜ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Thieves steal Gold from Neermarga Bhajana Mandira recorded in CCTV. Case filed at Kankandy Rural police station.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm