ಬ್ರೇಕಿಂಗ್ ನ್ಯೂಸ್
22-07-21 10:02 pm Headline Karnataka News Network ಕ್ರೈಂ
ಬೆಂಗಳೂರು, ಜುಲೈ 22: ಉದ್ಯಮಿ ಮುಸ್ತಫಾ ರಾಜ್ ಹಾಗೂ ನಟಿ ಪ್ರಿಯಾಮಣಿ ವಿರುದ್ಧ ಮುಸ್ತಫಾ ರಾಜ್ ಅವರ ಮೊದಲ ಪತ್ನಿ ಆಯೆಷಾ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರೆ. ಮುಸ್ತಫಾ ರಾಜ್ ನನಗೆ ಈವರೆಗೂ ಕಾನೂನು ಪ್ರಕಾರ ವಿಚ್ಛೇದನ ನೀಡಿಲ್ಲ. ಹೀಗಾಗಿ, ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಸಿಂಧು ಎಂದು ಆಯೆಷಾ ಹೇಳಿದ್ದಾರೆ.
ಕಾನೂನು ಪ್ರಕಾರ ಮುಸ್ತಫಾ ರಾಜ್ ಈಗಲೂ ನನ್ನ ಪತಿಯೇ. ನಾವಿನ್ನೂ ವಿಚ್ಛೇದನಕ್ಕೆ ಅರ್ಜಿಯೇ ಹಾಕಿಲ್ಲ. ಹಾಗಾಗಿ ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಮಾನ್ಯವಾಗಿದೆ. ಪ್ರಿಯಾಮಣಿ ಅವರನ್ನು ಮದುವೆಯಾಗುವ ವೇಳೆ ತಾವು ಬಾಚ್ಯುಲರ್ ಎಂದು ಕೋರ್ಟ್ನಲ್ಲಿ ಮುಸ್ತಫಾ ರಾಜ್ ಹೇಳಿಕೊಂಡಿದ್ದರು ಎಂದು ಮುಸ್ತಫಾ ರಾಜ್ ಮೊದಲ ಪತ್ನಿ ಆಯೆಷಾ ಹೇಳಿದ್ದಾರೆ.
ಮುಸ್ತಫಾ ರಾಜ್ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣವನ್ನೂ ಆಯೆಷಾ ದಾಖಲಿಸಿದ್ದಾರೆ. ಮುಸ್ತಫಾ ರಾಜ್ ಹಾಗೂ ಆಯೆಷಾ ದಾಂಪತ್ಯದ ಫಲವಾಗಿ ಇಬ್ಬರು ಮಕ್ಕಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಸಂದರ್ಭದಲ್ಲಿ ಆಯೆಷಾ ಸುಮ್ಮನೆ ಇದ್ದದ್ದು ಯಾಕೆ? ಎಂದು ಪ್ರಶ್ನೆ ಮಾಡಿದಾಗ, ಇಬ್ಬರು ಮಕ್ಕಳ ತಾಯಿಯಾಗಿ ನಾನೇನು ಮಾಡಲಿ? ಸೌಹಾರ್ದಯುತವಾಗಿ ಪರಿಹಾರ ಮಾಡಿಕೊಳ್ಳಲು ಪ್ರಯತ್ನ ಪಟ್ಟೆ. ಆದರೆ ಅದು ಕಾರ್ಯರೂಪಕ್ಕೆ ಬರದಿದ್ದಾಗ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಆಯೆಷಾ ಹೇಳಿದ್ದಾರೆ. ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಆಯೆಷಾ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
Priyamani and her husband Mustafa Raj have been slapped with a criminal case. According to reports, Mustafa's first wife Ayesha has slapped the criminal case against them alleging that Mustafa has not separated from her legally till date and hence his marriage with Priyamani is illegal. Mustafa had reportedly married Ayesha with whom he has two kids. His first wife has alleged that his and Priyamani's marriage is invalid as she is still married to him.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm