ಬ್ರೇಕಿಂಗ್ ನ್ಯೂಸ್
23-07-21 01:46 pm Udupi Correspondent ಕ್ರೈಂ
ಉಡುಪಿ, ಜು.23 : ಭಾರೀ ಸಂಚಲನ ಸೃಷ್ಟಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ತನ್ನ ಫ್ಲ್ಯಾಟ್ ನಲ್ಲೇ ಪತ್ನಿಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿರುವ ಪೊಲೀಸರು, ಅದೇ ವೇಳೆಗೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಬ್ಬ ಹಂತಕನನ್ನು ಬಂಧಿಸಿದ್ದರು.
ಇದೀಗ ಉತ್ತರ ಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎರಡನೇ ಸುಪಾರಿ ಹಂತಕನ ಬಂಧನಕ್ಕೂ ಬಲೆ ಬೀಸಿದ್ದು, ಶೀಘ್ರದಲ್ಲೇ ಜಿಲ್ಲೆಗೆ ಕರೆತರುವ ಸಾಧ್ಯತೆ ಇದೆ. ಇದಲ್ಲದೆ ಸುಪಾರಿ ಹಂತಕರನ್ನು ರಾಮಕೃಷ್ಣ ಗಾಣಿಗನಿಗೆ ಪರಿಚಯಿಸಿದ ವ್ಯಕ್ತಿಯ ಸುಳಿವು ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಆತನ ಬಂಧನಕ್ಕೂ ಕಾರ್ಯಾಚರಣೆ ನಡೆಸಿದ್ದಾರೆ.
ಈ ನಡುವೆ, ನೇಪಾಳದಲ್ಲಿ ಬಂಧಿಸಿರುವ ಉತ್ತರ ಪ್ರದೇಶದ ಗೋರಕ್ಪುರ ಮೂಲದ ಸ್ವಾಮಿನಾಥ ನಿಶಾದ (38)ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆತ ನೀಡಿರುವ ಮಾಹಿತಿಯಂತೆ ಇನ್ನೊಬ್ಬ ಸಹಚರನನ್ನೂ ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
Udupi Vishala Ganiga murder case police hatch for another supari killer team formed. Swaminathan Nishad, one of the two supari killers and resident of Gorakhpur, who are accused of murdering Vishala Ganiga, resident of Uppinakote, was produced in court. He is remanded to 10 days of police custody for inquiry.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm