ಬ್ರೇಕಿಂಗ್ ನ್ಯೂಸ್
23-07-21 01:46 pm Udupi Correspondent ಕ್ರೈಂ
ಉಡುಪಿ, ಜು.23 : ಭಾರೀ ಸಂಚಲನ ಸೃಷ್ಟಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ತನ್ನ ಫ್ಲ್ಯಾಟ್ ನಲ್ಲೇ ಪತ್ನಿಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿರುವ ಪೊಲೀಸರು, ಅದೇ ವೇಳೆಗೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಬ್ಬ ಹಂತಕನನ್ನು ಬಂಧಿಸಿದ್ದರು.




ಇದೀಗ ಉತ್ತರ ಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎರಡನೇ ಸುಪಾರಿ ಹಂತಕನ ಬಂಧನಕ್ಕೂ ಬಲೆ ಬೀಸಿದ್ದು, ಶೀಘ್ರದಲ್ಲೇ ಜಿಲ್ಲೆಗೆ ಕರೆತರುವ ಸಾಧ್ಯತೆ ಇದೆ. ಇದಲ್ಲದೆ ಸುಪಾರಿ ಹಂತಕರನ್ನು ರಾಮಕೃಷ್ಣ ಗಾಣಿಗನಿಗೆ ಪರಿಚಯಿಸಿದ ವ್ಯಕ್ತಿಯ ಸುಳಿವು ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಆತನ ಬಂಧನಕ್ಕೂ ಕಾರ್ಯಾಚರಣೆ ನಡೆಸಿದ್ದಾರೆ.
ಈ ನಡುವೆ, ನೇಪಾಳದಲ್ಲಿ ಬಂಧಿಸಿರುವ ಉತ್ತರ ಪ್ರದೇಶದ ಗೋರಕ್ಪುರ ಮೂಲದ ಸ್ವಾಮಿನಾಥ ನಿಶಾದ (38)ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆತ ನೀಡಿರುವ ಮಾಹಿತಿಯಂತೆ ಇನ್ನೊಬ್ಬ ಸಹಚರನನ್ನೂ ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
Udupi Vishala Ganiga murder case police hatch for another supari killer team formed. Swaminathan Nishad, one of the two supari killers and resident of Gorakhpur, who are accused of murdering Vishala Ganiga, resident of Uppinakote, was produced in court. He is remanded to 10 days of police custody for inquiry.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am