ಬ್ರೇಕಿಂಗ್ ನ್ಯೂಸ್
23-07-21 01:46 pm Udupi Correspondent ಕ್ರೈಂ
ಉಡುಪಿ, ಜು.23 : ಭಾರೀ ಸಂಚಲನ ಸೃಷ್ಟಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ತನ್ನ ಫ್ಲ್ಯಾಟ್ ನಲ್ಲೇ ಪತ್ನಿಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿರುವ ಪೊಲೀಸರು, ಅದೇ ವೇಳೆಗೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಬ್ಬ ಹಂತಕನನ್ನು ಬಂಧಿಸಿದ್ದರು.




ಇದೀಗ ಉತ್ತರ ಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎರಡನೇ ಸುಪಾರಿ ಹಂತಕನ ಬಂಧನಕ್ಕೂ ಬಲೆ ಬೀಸಿದ್ದು, ಶೀಘ್ರದಲ್ಲೇ ಜಿಲ್ಲೆಗೆ ಕರೆತರುವ ಸಾಧ್ಯತೆ ಇದೆ. ಇದಲ್ಲದೆ ಸುಪಾರಿ ಹಂತಕರನ್ನು ರಾಮಕೃಷ್ಣ ಗಾಣಿಗನಿಗೆ ಪರಿಚಯಿಸಿದ ವ್ಯಕ್ತಿಯ ಸುಳಿವು ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಆತನ ಬಂಧನಕ್ಕೂ ಕಾರ್ಯಾಚರಣೆ ನಡೆಸಿದ್ದಾರೆ.
ಈ ನಡುವೆ, ನೇಪಾಳದಲ್ಲಿ ಬಂಧಿಸಿರುವ ಉತ್ತರ ಪ್ರದೇಶದ ಗೋರಕ್ಪುರ ಮೂಲದ ಸ್ವಾಮಿನಾಥ ನಿಶಾದ (38)ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆತ ನೀಡಿರುವ ಮಾಹಿತಿಯಂತೆ ಇನ್ನೊಬ್ಬ ಸಹಚರನನ್ನೂ ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
Udupi Vishala Ganiga murder case police hatch for another supari killer team formed. Swaminathan Nishad, one of the two supari killers and resident of Gorakhpur, who are accused of murdering Vishala Ganiga, resident of Uppinakote, was produced in court. He is remanded to 10 days of police custody for inquiry.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm