ಬ್ರೇಕಿಂಗ್ ನ್ಯೂಸ್
23-07-21 01:46 pm Udupi Correspondent ಕ್ರೈಂ
ಉಡುಪಿ, ಜು.23 : ಭಾರೀ ಸಂಚಲನ ಸೃಷ್ಟಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ತನ್ನ ಫ್ಲ್ಯಾಟ್ ನಲ್ಲೇ ಪತ್ನಿಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿರುವ ಪೊಲೀಸರು, ಅದೇ ವೇಳೆಗೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಬ್ಬ ಹಂತಕನನ್ನು ಬಂಧಿಸಿದ್ದರು.
ಇದೀಗ ಉತ್ತರ ಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎರಡನೇ ಸುಪಾರಿ ಹಂತಕನ ಬಂಧನಕ್ಕೂ ಬಲೆ ಬೀಸಿದ್ದು, ಶೀಘ್ರದಲ್ಲೇ ಜಿಲ್ಲೆಗೆ ಕರೆತರುವ ಸಾಧ್ಯತೆ ಇದೆ. ಇದಲ್ಲದೆ ಸುಪಾರಿ ಹಂತಕರನ್ನು ರಾಮಕೃಷ್ಣ ಗಾಣಿಗನಿಗೆ ಪರಿಚಯಿಸಿದ ವ್ಯಕ್ತಿಯ ಸುಳಿವು ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಆತನ ಬಂಧನಕ್ಕೂ ಕಾರ್ಯಾಚರಣೆ ನಡೆಸಿದ್ದಾರೆ.
ಈ ನಡುವೆ, ನೇಪಾಳದಲ್ಲಿ ಬಂಧಿಸಿರುವ ಉತ್ತರ ಪ್ರದೇಶದ ಗೋರಕ್ಪುರ ಮೂಲದ ಸ್ವಾಮಿನಾಥ ನಿಶಾದ (38)ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆತ ನೀಡಿರುವ ಮಾಹಿತಿಯಂತೆ ಇನ್ನೊಬ್ಬ ಸಹಚರನನ್ನೂ ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
Udupi Vishala Ganiga murder case police hatch for another supari killer team formed. Swaminathan Nishad, one of the two supari killers and resident of Gorakhpur, who are accused of murdering Vishala Ganiga, resident of Uppinakote, was produced in court. He is remanded to 10 days of police custody for inquiry.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm