ಬ್ರೇಕಿಂಗ್ ನ್ಯೂಸ್
23-07-21 04:57 pm Headline Karnataka News Network ಕ್ರೈಂ
ಉಳ್ಳಾಲ, ಜು.23: ವಾಸ್ತವ್ಯ ಇಲ್ಲದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯೆಲ್ಲ ತಡಕಾಡಿ ಏನೂ ಸಿಗದೆ, ಹೊರಗಡೆ ನಿಲ್ಲಿಸಿದ್ದ ಎರ್ಟಿಗಾ ಕಾರನ್ನು ಕದ್ದೊಯ್ದ ಘಟನೆ ಉಳ್ಳಾಲ ಮುಕ್ಕಚ್ಚೇರಿಯಲ್ಲಿ ನಡೆದಿದೆ.
ಮುಕ್ಕಚ್ಚೇರಿ ನಿವಾಸಿ ಅಬ್ಬು ಸಾಲಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಅಬ್ಬು ಸಾಲಿ ಅವರು ಕುಟುಂಬ ಸಮೇತ ವಿದೇಶದಲ್ಲಿ ನೆಲೆಸಿದ್ದಾರೆ. ಮುಕ್ಕಚ್ಚೇರಿ ಮನೆಯಲ್ಲಿ ಅಬ್ಬು ಸಾಲಿ ಅವರ ಕಾರು ಚಾಲಕ ಹನೀಫ್ ಎಂಬವರು ವಾಸವಿದ್ದರು.




ಹನೀಫ್ ಅವರು ಬಕ್ರೀದ್ ಹಬ್ಬದ ಸಲುವಾಗಿ ಊರಿಗೆ ತೆರಳಿದ್ದು ಇಂದು ಬೆಳಗ್ಗೆ ಕೆಲಸಕ್ಕೆ ವಾಪಸಾಗುತ್ತಿದ್ದಂತೆ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಯಾರೂ ವಾಸ್ತವ್ಯವಿಲ್ಲದ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಮನೆಯ ಕಪಾಟುಗಳನ್ನು ತಡಕಾಡಿದ್ದಾರೆ. ಕೊನೆಗೆ ಮನೆಯೊಳಗೆ ಕಾರಿನ ಕೀ ದೊರಕಿದ್ದು ಅಂಗಳದಲ್ಲಿ ನಿಲ್ಲಿಸಲಾಗಿದ್ದ ಎರ್ಟಿಗಾ ಕಾರನ್ನು ಕದ್ದೊಯ್ದಿದ್ದಾರೆ.
ಸ್ಥಳಕ್ಕೆ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ತಂಡ ಭೇಟಿ ನೀಡಿದ್ದು ಬೆರಳಚ್ಚು ತಜ್ಞರು, ಶ್ವಾನದಳದಿಂದ ತಪಾಸಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Mangalore Thieves break into house find nothing finally steal Car in Ullal. Residents of this house are working abroad and the only car driver was said to be at the house maintaining the car. When the driver came to duty today the car was missing and the house door was broke. Ullal police are now investigating the case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm