ಬ್ರೇಕಿಂಗ್ ನ್ಯೂಸ್
23-07-21 04:57 pm Headline Karnataka News Network ಕ್ರೈಂ
ಉಳ್ಳಾಲ, ಜು.23: ವಾಸ್ತವ್ಯ ಇಲ್ಲದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯೆಲ್ಲ ತಡಕಾಡಿ ಏನೂ ಸಿಗದೆ, ಹೊರಗಡೆ ನಿಲ್ಲಿಸಿದ್ದ ಎರ್ಟಿಗಾ ಕಾರನ್ನು ಕದ್ದೊಯ್ದ ಘಟನೆ ಉಳ್ಳಾಲ ಮುಕ್ಕಚ್ಚೇರಿಯಲ್ಲಿ ನಡೆದಿದೆ.
ಮುಕ್ಕಚ್ಚೇರಿ ನಿವಾಸಿ ಅಬ್ಬು ಸಾಲಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಅಬ್ಬು ಸಾಲಿ ಅವರು ಕುಟುಂಬ ಸಮೇತ ವಿದೇಶದಲ್ಲಿ ನೆಲೆಸಿದ್ದಾರೆ. ಮುಕ್ಕಚ್ಚೇರಿ ಮನೆಯಲ್ಲಿ ಅಬ್ಬು ಸಾಲಿ ಅವರ ಕಾರು ಚಾಲಕ ಹನೀಫ್ ಎಂಬವರು ವಾಸವಿದ್ದರು.
ಹನೀಫ್ ಅವರು ಬಕ್ರೀದ್ ಹಬ್ಬದ ಸಲುವಾಗಿ ಊರಿಗೆ ತೆರಳಿದ್ದು ಇಂದು ಬೆಳಗ್ಗೆ ಕೆಲಸಕ್ಕೆ ವಾಪಸಾಗುತ್ತಿದ್ದಂತೆ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಯಾರೂ ವಾಸ್ತವ್ಯವಿಲ್ಲದ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಮನೆಯ ಕಪಾಟುಗಳನ್ನು ತಡಕಾಡಿದ್ದಾರೆ. ಕೊನೆಗೆ ಮನೆಯೊಳಗೆ ಕಾರಿನ ಕೀ ದೊರಕಿದ್ದು ಅಂಗಳದಲ್ಲಿ ನಿಲ್ಲಿಸಲಾಗಿದ್ದ ಎರ್ಟಿಗಾ ಕಾರನ್ನು ಕದ್ದೊಯ್ದಿದ್ದಾರೆ.
ಸ್ಥಳಕ್ಕೆ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ತಂಡ ಭೇಟಿ ನೀಡಿದ್ದು ಬೆರಳಚ್ಚು ತಜ್ಞರು, ಶ್ವಾನದಳದಿಂದ ತಪಾಸಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Mangalore Thieves break into house find nothing finally steal Car in Ullal. Residents of this house are working abroad and the only car driver was said to be at the house maintaining the car. When the driver came to duty today the car was missing and the house door was broke. Ullal police are now investigating the case.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm