ಬ್ರೇಕಿಂಗ್ ನ್ಯೂಸ್
23-07-21 04:57 pm Headline Karnataka News Network ಕ್ರೈಂ
ಉಳ್ಳಾಲ, ಜು.23: ವಾಸ್ತವ್ಯ ಇಲ್ಲದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯೆಲ್ಲ ತಡಕಾಡಿ ಏನೂ ಸಿಗದೆ, ಹೊರಗಡೆ ನಿಲ್ಲಿಸಿದ್ದ ಎರ್ಟಿಗಾ ಕಾರನ್ನು ಕದ್ದೊಯ್ದ ಘಟನೆ ಉಳ್ಳಾಲ ಮುಕ್ಕಚ್ಚೇರಿಯಲ್ಲಿ ನಡೆದಿದೆ.
ಮುಕ್ಕಚ್ಚೇರಿ ನಿವಾಸಿ ಅಬ್ಬು ಸಾಲಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಅಬ್ಬು ಸಾಲಿ ಅವರು ಕುಟುಂಬ ಸಮೇತ ವಿದೇಶದಲ್ಲಿ ನೆಲೆಸಿದ್ದಾರೆ. ಮುಕ್ಕಚ್ಚೇರಿ ಮನೆಯಲ್ಲಿ ಅಬ್ಬು ಸಾಲಿ ಅವರ ಕಾರು ಚಾಲಕ ಹನೀಫ್ ಎಂಬವರು ವಾಸವಿದ್ದರು.




ಹನೀಫ್ ಅವರು ಬಕ್ರೀದ್ ಹಬ್ಬದ ಸಲುವಾಗಿ ಊರಿಗೆ ತೆರಳಿದ್ದು ಇಂದು ಬೆಳಗ್ಗೆ ಕೆಲಸಕ್ಕೆ ವಾಪಸಾಗುತ್ತಿದ್ದಂತೆ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಯಾರೂ ವಾಸ್ತವ್ಯವಿಲ್ಲದ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಮನೆಯ ಕಪಾಟುಗಳನ್ನು ತಡಕಾಡಿದ್ದಾರೆ. ಕೊನೆಗೆ ಮನೆಯೊಳಗೆ ಕಾರಿನ ಕೀ ದೊರಕಿದ್ದು ಅಂಗಳದಲ್ಲಿ ನಿಲ್ಲಿಸಲಾಗಿದ್ದ ಎರ್ಟಿಗಾ ಕಾರನ್ನು ಕದ್ದೊಯ್ದಿದ್ದಾರೆ.
ಸ್ಥಳಕ್ಕೆ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ತಂಡ ಭೇಟಿ ನೀಡಿದ್ದು ಬೆರಳಚ್ಚು ತಜ್ಞರು, ಶ್ವಾನದಳದಿಂದ ತಪಾಸಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Mangalore Thieves break into house find nothing finally steal Car in Ullal. Residents of this house are working abroad and the only car driver was said to be at the house maintaining the car. When the driver came to duty today the car was missing and the house door was broke. Ullal police are now investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am