ಬ್ರೇಕಿಂಗ್ ನ್ಯೂಸ್
23-07-21 06:03 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ತಾಯಿಗೆ ಮಕ್ಕಳು ಹೆಗ್ಗಣ ಆಗಿದ್ದರೂ ಚಿನ್ನವಂತೆ. ಆದರೆ, ಮಕ್ಕಳಿಗೆ ಹಾಗೇನೂ ಇಲ್ವಲ್ಲ. ಇಲ್ಲೊಬ್ಬ 18 ವರ್ಷದ ಹುಡುಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಾಯಿಯನ್ನು ಮನೆಯೊಳಗೆ ಕೂಡಿಹಾಕಿ ಕುತ್ತಿಗೆ ಅಮುಕಿ ಕೊಲೆ ಮಾಡಿದ್ದಾನೆ. ಹೌದು.. ಮುಂಬೈನ ವಸಾಯಿ ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಲಿವಾಡದಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಒಂದು ವರ್ಷದ ಹಿಂದೆ ಗಂಡ ತೀರಿಕೊಂಡ ಬಳಿಕ 59 ವರ್ಷದ ಮಹಿಳೆ ಕುಡಿಯಲು ತೊಡಗಿದ್ದರು. ಮನೆಯಲ್ಲಿ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರ ಇಬ್ಬರು ಮಕ್ಕಳು ಮತ್ತು ತಾಯಿ ನಡುವೆ ಕಂದಕ ತಂದಿಟ್ಟಿತ್ತು. ಮೊನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ತಾಯಿ, ಮಕ್ಕಳ ನಡುವೆ ಜಗಳ ಆಗಿತ್ತು.
ಎಂಟನೇ ಕ್ಲಾಸ್ ಓದುತ್ತಿದ್ದ 18 ವರ್ಷದ ಹುಡುಗ, ತನ್ನ ತಂಗಿಯನ್ನು ಮನೆಯಿಂದ ಹೊರಗೆ ಹೋಗುವಂತೆ ಹೇಳಿದ್ದಾನೆ. ಆಕೆ ಹೊರ ನಡೆಯುತ್ತಿದ್ದಂತೆ, ಮನೆಯ ಬಾಗಿಲನ್ನು ಒಳಗಿಂದ ಲಾಕ್ ಮಾಡಿದ್ದ ಹುಡುಗ ತಾಯಿಯ ಕುತ್ತಿಗೆ ಬೆಲ್ಟ್ ನಲ್ಲಿ ಅದುಮಿದ್ದಾನೆ. ವಿಲವಿಲ ಒದ್ದಾಡಿ ಸಾಯುವ ತನಕವೂ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಸ್ವಲ್ಪ ಹೊತ್ತಿನ ಬಳಿಕ ತಂಗಿ ಮನೆಗೆ ಮರಳಿದ್ದು, ಅಲ್ಲಿನ ದೃಶ್ಯ ನೋಡಿ ಹೌಹಾರಿದ್ದಾಳೆ. ತಾಯಿಯನ್ನೇ ಕೊಲೆ ಮಾಡಿದ್ದು ನೋಡಿ ಸ್ಥಳೀಯರನ್ನು ಕರೆದಿದ್ದಾಳೆ. ಬಳಿಕ ವಸಾಯಿ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ತಾಯಿಯನ್ನು ಕೊಲೆಗೈದ ಬಳಿಕ ಅಲ್ಲಿಯೇ ಕುಳಿತಿದ್ದ ಮಗನನ್ನು ವಶಕ್ಕೆ ಪಡೆದಿದ್ದಾರೆ. ತಂದೆಯ ಉಳಿಸಿದ್ದ ಹಣವನ್ನು ತಾಯಿ ಕುಡಿತಕ್ಕೇ ಮುಗಿಸುತ್ತಿದ್ದಾಳೆಂದು ಕೊಲೆ ಮಾಡಿದ್ದಾಗಿ ಹುಡುಗ ಹೇಳಿದ್ದಾನಂತೆ.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm