ಬ್ರೇಕಿಂಗ್ ನ್ಯೂಸ್
23-07-21 06:03 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ತಾಯಿಗೆ ಮಕ್ಕಳು ಹೆಗ್ಗಣ ಆಗಿದ್ದರೂ ಚಿನ್ನವಂತೆ. ಆದರೆ, ಮಕ್ಕಳಿಗೆ ಹಾಗೇನೂ ಇಲ್ವಲ್ಲ. ಇಲ್ಲೊಬ್ಬ 18 ವರ್ಷದ ಹುಡುಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಾಯಿಯನ್ನು ಮನೆಯೊಳಗೆ ಕೂಡಿಹಾಕಿ ಕುತ್ತಿಗೆ ಅಮುಕಿ ಕೊಲೆ ಮಾಡಿದ್ದಾನೆ. ಹೌದು.. ಮುಂಬೈನ ವಸಾಯಿ ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಲಿವಾಡದಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಒಂದು ವರ್ಷದ ಹಿಂದೆ ಗಂಡ ತೀರಿಕೊಂಡ ಬಳಿಕ 59 ವರ್ಷದ ಮಹಿಳೆ ಕುಡಿಯಲು ತೊಡಗಿದ್ದರು. ಮನೆಯಲ್ಲಿ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರ ಇಬ್ಬರು ಮಕ್ಕಳು ಮತ್ತು ತಾಯಿ ನಡುವೆ ಕಂದಕ ತಂದಿಟ್ಟಿತ್ತು. ಮೊನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ತಾಯಿ, ಮಕ್ಕಳ ನಡುವೆ ಜಗಳ ಆಗಿತ್ತು.

ಎಂಟನೇ ಕ್ಲಾಸ್ ಓದುತ್ತಿದ್ದ 18 ವರ್ಷದ ಹುಡುಗ, ತನ್ನ ತಂಗಿಯನ್ನು ಮನೆಯಿಂದ ಹೊರಗೆ ಹೋಗುವಂತೆ ಹೇಳಿದ್ದಾನೆ. ಆಕೆ ಹೊರ ನಡೆಯುತ್ತಿದ್ದಂತೆ, ಮನೆಯ ಬಾಗಿಲನ್ನು ಒಳಗಿಂದ ಲಾಕ್ ಮಾಡಿದ್ದ ಹುಡುಗ ತಾಯಿಯ ಕುತ್ತಿಗೆ ಬೆಲ್ಟ್ ನಲ್ಲಿ ಅದುಮಿದ್ದಾನೆ. ವಿಲವಿಲ ಒದ್ದಾಡಿ ಸಾಯುವ ತನಕವೂ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಸ್ವಲ್ಪ ಹೊತ್ತಿನ ಬಳಿಕ ತಂಗಿ ಮನೆಗೆ ಮರಳಿದ್ದು, ಅಲ್ಲಿನ ದೃಶ್ಯ ನೋಡಿ ಹೌಹಾರಿದ್ದಾಳೆ. ತಾಯಿಯನ್ನೇ ಕೊಲೆ ಮಾಡಿದ್ದು ನೋಡಿ ಸ್ಥಳೀಯರನ್ನು ಕರೆದಿದ್ದಾಳೆ. ಬಳಿಕ ವಸಾಯಿ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ತಾಯಿಯನ್ನು ಕೊಲೆಗೈದ ಬಳಿಕ ಅಲ್ಲಿಯೇ ಕುಳಿತಿದ್ದ ಮಗನನ್ನು ವಶಕ್ಕೆ ಪಡೆದಿದ್ದಾರೆ. ತಂದೆಯ ಉಳಿಸಿದ್ದ ಹಣವನ್ನು ತಾಯಿ ಕುಡಿತಕ್ಕೇ ಮುಗಿಸುತ್ತಿದ್ದಾಳೆಂದು ಕೊಲೆ ಮಾಡಿದ್ದಾಗಿ ಹುಡುಗ ಹೇಳಿದ್ದಾನಂತೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm