ಬ್ರೇಕಿಂಗ್ ನ್ಯೂಸ್
23-07-21 09:42 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ಬ್ಲೂ ಫಿಲಂ ಚಿತ್ರೀಕರಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಬಿಸಿನೆಸ್ ಮ್ಯಾನ್ ರಾಜ್ ಕುಂದ್ರಾ ತನ್ನ ಬಂಧನ ಆಗದಂತೆ ನೋಡಿಕೊಳ್ಳಲು ಮುಂಬೈ ಪೊಲೀಸ್ ಅಧಿಕಾರಿಗಳಿಗೆ 25 ಲಕ್ಷ ಲಂಚ ನೀಡಲು ಮುಂದಾಗಿದ್ದರು ಎನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ಈ ಕುರಿತ ಮಾಹಿತಿ ಹೊರಗಡೆವಿದ್ದಾಗಿ ಎಎನ್ಐ ವರದಿ ಮಾಡಿದೆ. ಪೋರ್ನೊಗ್ರಫಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಅರವಿಂದ ಶ್ರೀವಾಸ್ತವ ಅಲಿಯಾಸ್ ಯಶ್ ಠಾಕೂರ್ ಲಂಚ ನೀಡುವ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ಬಾರಿ ಇ ಮೈಲ್ ಮಾಡಿದ್ದ. 25 ಲಕ್ಷ ನೀಡುವುದಾಗಿ ಆಮಿಷವೊಡ್ಡಿದ್ದ ಎಂದು ಮುಂಬೈ ಎಸಿಬಿ ಅಧಿಕಾರಿಗಳು ತಮಗೆ ಬಂದಿರುವ ಮೈಲ್ ಆಧರಿಸಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ನಾಲ್ಕು ಮೈಲ್ ಸಂದೇಶಗಳನ್ನು ಪಡೆದಿದ್ದಾರೆ. ಈ ಬಗ್ಗೆ ಯಶ್ ಠಾಕೂರ್ ಮಾಡಿರುವ ಇ- ಮೇಲ್ ಸಂದೇಶಗಳು ಮತ್ತು ತನ್ನ ಬಂಧನ ತಪ್ಪಿಸಲು ರಾಜ್ ಕುಂದ್ರಾ ನೀಡಿರುವ ಲಂಚದ ಆಮಿಷ ಒಂದೇ ರೀತಿ ಇದೆ. ಮೈಲ್ ಸಂದೇಶಗಳನ್ನು ಮುಂಬೈ ಪೊಲೀಸರು ಕಳೆದ ಎಪ್ರಿಲ್ 30 ರಂದು ಎಸಿಬಿಗೆ ಫಾರ್ವರ್ಡ್ ಮಾಡಿದ್ದರು.
ಯಶ್ ಠಾಕೂರ್ ಮತ್ತು ಆತನ ಕುಟುಂಬಸ್ಥರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿ 6.5 ಕೋಟಿ ರೂಪಾಯಿಗಳಿದ್ದು ಅದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಳೆದ ಫೆಬ್ರವರಿ 4ರಂದು ಆಸ್ತಿ ಮಾರಾಟ ಪ್ರಕರಣದಲ್ಲಿ ರೋವಾ ಖಾನ್ ಮತ್ತು ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ರೋವಾ ಖಾನ್, ಯಶ್ ಥಾಕೂರ್ ಹೆಸರು ಹೇಳಿದ್ದ. ಅಲ್ಲದೆ, ಅದೇ ದಿವಸ ಬ್ಲೂ ಫಿಲ್ಮ್ ಚಿತ್ರೀಕರಣದ ವಿಚಾರ ತಿಳಿದು ಪೊಲೀಸರು ರೈಡ್ ಮಾಡಿದ್ದರು. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದರು.
Raj Kundra, businessman and Bollywood actor Shilpa Shetty's husband arrested for his alleged involvement in a case relating to the production of pornography, bribed officials of the Mumbai Police with ₹25 lakh to evade arrest, news agency ANI has reported citing the anti-corruption bureau (ACB).
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm