ಬ್ರೇಕಿಂಗ್ ನ್ಯೂಸ್
23-07-21 09:42 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ಬ್ಲೂ ಫಿಲಂ ಚಿತ್ರೀಕರಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಬಿಸಿನೆಸ್ ಮ್ಯಾನ್ ರಾಜ್ ಕುಂದ್ರಾ ತನ್ನ ಬಂಧನ ಆಗದಂತೆ ನೋಡಿಕೊಳ್ಳಲು ಮುಂಬೈ ಪೊಲೀಸ್ ಅಧಿಕಾರಿಗಳಿಗೆ 25 ಲಕ್ಷ ಲಂಚ ನೀಡಲು ಮುಂದಾಗಿದ್ದರು ಎನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ಈ ಕುರಿತ ಮಾಹಿತಿ ಹೊರಗಡೆವಿದ್ದಾಗಿ ಎಎನ್ಐ ವರದಿ ಮಾಡಿದೆ. ಪೋರ್ನೊಗ್ರಫಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಅರವಿಂದ ಶ್ರೀವಾಸ್ತವ ಅಲಿಯಾಸ್ ಯಶ್ ಠಾಕೂರ್ ಲಂಚ ನೀಡುವ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ಬಾರಿ ಇ ಮೈಲ್ ಮಾಡಿದ್ದ. 25 ಲಕ್ಷ ನೀಡುವುದಾಗಿ ಆಮಿಷವೊಡ್ಡಿದ್ದ ಎಂದು ಮುಂಬೈ ಎಸಿಬಿ ಅಧಿಕಾರಿಗಳು ತಮಗೆ ಬಂದಿರುವ ಮೈಲ್ ಆಧರಿಸಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ನಾಲ್ಕು ಮೈಲ್ ಸಂದೇಶಗಳನ್ನು ಪಡೆದಿದ್ದಾರೆ. ಈ ಬಗ್ಗೆ ಯಶ್ ಠಾಕೂರ್ ಮಾಡಿರುವ ಇ- ಮೇಲ್ ಸಂದೇಶಗಳು ಮತ್ತು ತನ್ನ ಬಂಧನ ತಪ್ಪಿಸಲು ರಾಜ್ ಕುಂದ್ರಾ ನೀಡಿರುವ ಲಂಚದ ಆಮಿಷ ಒಂದೇ ರೀತಿ ಇದೆ. ಮೈಲ್ ಸಂದೇಶಗಳನ್ನು ಮುಂಬೈ ಪೊಲೀಸರು ಕಳೆದ ಎಪ್ರಿಲ್ 30 ರಂದು ಎಸಿಬಿಗೆ ಫಾರ್ವರ್ಡ್ ಮಾಡಿದ್ದರು.
ಯಶ್ ಠಾಕೂರ್ ಮತ್ತು ಆತನ ಕುಟುಂಬಸ್ಥರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿ 6.5 ಕೋಟಿ ರೂಪಾಯಿಗಳಿದ್ದು ಅದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಳೆದ ಫೆಬ್ರವರಿ 4ರಂದು ಆಸ್ತಿ ಮಾರಾಟ ಪ್ರಕರಣದಲ್ಲಿ ರೋವಾ ಖಾನ್ ಮತ್ತು ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ರೋವಾ ಖಾನ್, ಯಶ್ ಥಾಕೂರ್ ಹೆಸರು ಹೇಳಿದ್ದ. ಅಲ್ಲದೆ, ಅದೇ ದಿವಸ ಬ್ಲೂ ಫಿಲ್ಮ್ ಚಿತ್ರೀಕರಣದ ವಿಚಾರ ತಿಳಿದು ಪೊಲೀಸರು ರೈಡ್ ಮಾಡಿದ್ದರು. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದರು.
Raj Kundra, businessman and Bollywood actor Shilpa Shetty's husband arrested for his alleged involvement in a case relating to the production of pornography, bribed officials of the Mumbai Police with ₹25 lakh to evade arrest, news agency ANI has reported citing the anti-corruption bureau (ACB).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am