ಬ್ರೇಕಿಂಗ್ ನ್ಯೂಸ್
23-07-21 09:42 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ಬ್ಲೂ ಫಿಲಂ ಚಿತ್ರೀಕರಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಬಿಸಿನೆಸ್ ಮ್ಯಾನ್ ರಾಜ್ ಕುಂದ್ರಾ ತನ್ನ ಬಂಧನ ಆಗದಂತೆ ನೋಡಿಕೊಳ್ಳಲು ಮುಂಬೈ ಪೊಲೀಸ್ ಅಧಿಕಾರಿಗಳಿಗೆ 25 ಲಕ್ಷ ಲಂಚ ನೀಡಲು ಮುಂದಾಗಿದ್ದರು ಎನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ಈ ಕುರಿತ ಮಾಹಿತಿ ಹೊರಗಡೆವಿದ್ದಾಗಿ ಎಎನ್ಐ ವರದಿ ಮಾಡಿದೆ. ಪೋರ್ನೊಗ್ರಫಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಅರವಿಂದ ಶ್ರೀವಾಸ್ತವ ಅಲಿಯಾಸ್ ಯಶ್ ಠಾಕೂರ್ ಲಂಚ ನೀಡುವ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ಬಾರಿ ಇ ಮೈಲ್ ಮಾಡಿದ್ದ. 25 ಲಕ್ಷ ನೀಡುವುದಾಗಿ ಆಮಿಷವೊಡ್ಡಿದ್ದ ಎಂದು ಮುಂಬೈ ಎಸಿಬಿ ಅಧಿಕಾರಿಗಳು ತಮಗೆ ಬಂದಿರುವ ಮೈಲ್ ಆಧರಿಸಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ನಾಲ್ಕು ಮೈಲ್ ಸಂದೇಶಗಳನ್ನು ಪಡೆದಿದ್ದಾರೆ. ಈ ಬಗ್ಗೆ ಯಶ್ ಠಾಕೂರ್ ಮಾಡಿರುವ ಇ- ಮೇಲ್ ಸಂದೇಶಗಳು ಮತ್ತು ತನ್ನ ಬಂಧನ ತಪ್ಪಿಸಲು ರಾಜ್ ಕುಂದ್ರಾ ನೀಡಿರುವ ಲಂಚದ ಆಮಿಷ ಒಂದೇ ರೀತಿ ಇದೆ. ಮೈಲ್ ಸಂದೇಶಗಳನ್ನು ಮುಂಬೈ ಪೊಲೀಸರು ಕಳೆದ ಎಪ್ರಿಲ್ 30 ರಂದು ಎಸಿಬಿಗೆ ಫಾರ್ವರ್ಡ್ ಮಾಡಿದ್ದರು.
ಯಶ್ ಠಾಕೂರ್ ಮತ್ತು ಆತನ ಕುಟುಂಬಸ್ಥರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿ 6.5 ಕೋಟಿ ರೂಪಾಯಿಗಳಿದ್ದು ಅದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಳೆದ ಫೆಬ್ರವರಿ 4ರಂದು ಆಸ್ತಿ ಮಾರಾಟ ಪ್ರಕರಣದಲ್ಲಿ ರೋವಾ ಖಾನ್ ಮತ್ತು ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ರೋವಾ ಖಾನ್, ಯಶ್ ಥಾಕೂರ್ ಹೆಸರು ಹೇಳಿದ್ದ. ಅಲ್ಲದೆ, ಅದೇ ದಿವಸ ಬ್ಲೂ ಫಿಲ್ಮ್ ಚಿತ್ರೀಕರಣದ ವಿಚಾರ ತಿಳಿದು ಪೊಲೀಸರು ರೈಡ್ ಮಾಡಿದ್ದರು. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದರು.
Raj Kundra, businessman and Bollywood actor Shilpa Shetty's husband arrested for his alleged involvement in a case relating to the production of pornography, bribed officials of the Mumbai Police with ₹25 lakh to evade arrest, news agency ANI has reported citing the anti-corruption bureau (ACB).
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm