ಬ್ರೇಕಿಂಗ್ ನ್ಯೂಸ್
23-07-21 09:42 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ಬ್ಲೂ ಫಿಲಂ ಚಿತ್ರೀಕರಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಬಿಸಿನೆಸ್ ಮ್ಯಾನ್ ರಾಜ್ ಕುಂದ್ರಾ ತನ್ನ ಬಂಧನ ಆಗದಂತೆ ನೋಡಿಕೊಳ್ಳಲು ಮುಂಬೈ ಪೊಲೀಸ್ ಅಧಿಕಾರಿಗಳಿಗೆ 25 ಲಕ್ಷ ಲಂಚ ನೀಡಲು ಮುಂದಾಗಿದ್ದರು ಎನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ಈ ಕುರಿತ ಮಾಹಿತಿ ಹೊರಗಡೆವಿದ್ದಾಗಿ ಎಎನ್ಐ ವರದಿ ಮಾಡಿದೆ. ಪೋರ್ನೊಗ್ರಫಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಅರವಿಂದ ಶ್ರೀವಾಸ್ತವ ಅಲಿಯಾಸ್ ಯಶ್ ಠಾಕೂರ್ ಲಂಚ ನೀಡುವ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ಬಾರಿ ಇ ಮೈಲ್ ಮಾಡಿದ್ದ. 25 ಲಕ್ಷ ನೀಡುವುದಾಗಿ ಆಮಿಷವೊಡ್ಡಿದ್ದ ಎಂದು ಮುಂಬೈ ಎಸಿಬಿ ಅಧಿಕಾರಿಗಳು ತಮಗೆ ಬಂದಿರುವ ಮೈಲ್ ಆಧರಿಸಿ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ನಾಲ್ಕು ಮೈಲ್ ಸಂದೇಶಗಳನ್ನು ಪಡೆದಿದ್ದಾರೆ. ಈ ಬಗ್ಗೆ ಯಶ್ ಠಾಕೂರ್ ಮಾಡಿರುವ ಇ- ಮೇಲ್ ಸಂದೇಶಗಳು ಮತ್ತು ತನ್ನ ಬಂಧನ ತಪ್ಪಿಸಲು ರಾಜ್ ಕುಂದ್ರಾ ನೀಡಿರುವ ಲಂಚದ ಆಮಿಷ ಒಂದೇ ರೀತಿ ಇದೆ. ಮೈಲ್ ಸಂದೇಶಗಳನ್ನು ಮುಂಬೈ ಪೊಲೀಸರು ಕಳೆದ ಎಪ್ರಿಲ್ 30 ರಂದು ಎಸಿಬಿಗೆ ಫಾರ್ವರ್ಡ್ ಮಾಡಿದ್ದರು.
ಯಶ್ ಠಾಕೂರ್ ಮತ್ತು ಆತನ ಕುಟುಂಬಸ್ಥರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿ 6.5 ಕೋಟಿ ರೂಪಾಯಿಗಳಿದ್ದು ಅದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಳೆದ ಫೆಬ್ರವರಿ 4ರಂದು ಆಸ್ತಿ ಮಾರಾಟ ಪ್ರಕರಣದಲ್ಲಿ ರೋವಾ ಖಾನ್ ಮತ್ತು ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ರೋವಾ ಖಾನ್, ಯಶ್ ಥಾಕೂರ್ ಹೆಸರು ಹೇಳಿದ್ದ. ಅಲ್ಲದೆ, ಅದೇ ದಿವಸ ಬ್ಲೂ ಫಿಲ್ಮ್ ಚಿತ್ರೀಕರಣದ ವಿಚಾರ ತಿಳಿದು ಪೊಲೀಸರು ರೈಡ್ ಮಾಡಿದ್ದರು. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದರು.
Raj Kundra, businessman and Bollywood actor Shilpa Shetty's husband arrested for his alleged involvement in a case relating to the production of pornography, bribed officials of the Mumbai Police with ₹25 lakh to evade arrest, news agency ANI has reported citing the anti-corruption bureau (ACB).
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm