ಬ್ರೇಕಿಂಗ್ ನ್ಯೂಸ್
24-07-21 10:51 pm Headline Karnataka News Network ಕ್ರೈಂ
ಕಾಸರಗೋಡು, ಜುಲೈ 25: ತಮ್ಮನನ್ನು ಅಣ್ಣನೇ ಅಟ್ಟಾಡಿಸಿ ಇರಿದು ಕೊಂದು ಹಾಕಿದ ಘಟನೆ ಬದಿಯಡ್ಕ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಸಮೀಪದ ಮುಗು ಎಂಬಲ್ಲಿ ನಡೆದಿದೆ.
ಮುಗು ನಿವಾಸಿ ಅಬ್ದುಲ್ ಮುಸ್ಲಿಯಾರ್ ಪುತ್ರ, ಮಹಮ್ಮದ್ ನಿಸಾರ್ (28) ಮೃತ ಯುವಕ. ಆತನ ಅಣ್ಣ ರಫೀಕ್ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ಘಟನೆ ನಡೆದಿದೆ.
ಕೃತ್ಯಕ್ಕೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ. ಕೆಲವು ದಿನಗಳಿಂದ ಸೋದರರ ನಡುವೆ ಜಗಳ ನಡೆದಿತ್ತು. ಇಂದು ಮಧ್ಯಾಹ್ನ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ತಮ್ಮನ ಮೇಲೆ ಸೋದರನೇ ಎರಗಿದ್ದಾನೆ. ನಿಸಾರ್ ಕೂಡಲೇ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಬೆನ್ನತ್ತಿ ಬಂದ ರಫೀಕ್ ಮನೆಯ ಹೊರಗೆ ಓಡುತ್ತಿದ್ದ ನಿಸಾರ್ ಮೇಲೆ ಕತ್ತಿಯಿಂದ ಇರಿದಿದ್ದಾನೆ. ಕೂಡಲೇ ನಿಸಾರನ್ನು ಕುಂಬಳೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ.
ನಿಸಾರ್ ಅವಿವಾಹಿತನಾಗಿದ್ದು ಬದಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In an incident that occurred on the afternoon of Saturday, July 24 at Mugu of Sitangoli in the district, a man allegedly stabbed his younger brother to death. The deceased has identified as Mohammed Nisar (29), son of Abdulla Musliyar, resident of Mugu Urmi. His elder brother Rafiq (31) who allegedly stabbed him to death has been arrested by Badiadka police.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm