ಬ್ರೇಕಿಂಗ್ ನ್ಯೂಸ್
25-07-21 02:18 pm Headline Karnataka News Network ಕ್ರೈಂ
ಮೈಸೂರು, ಜು.25: ತಂದೆಗೆ ಡೆತ್ ನೋಟ್ ಪೋಸ್ಟ್ ಮಾಡಿ ಮಗಳು ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿಂದು ನಡೆದಿದೆ.
ತಂದೆಗೆ ಒಳ್ಳೆಯ ಮಗಳಾಗಲಿಲ್ಲ. ಗಂಡನಿಗೆ ತಕ್ಕ ಹೆಂಡತಿ ಆಗಿಲ್ಲವೆಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಮೋಹನ್ ಕುಮಾರಿ(32) ಎಂಬಾಕೆ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಎನ್.ಆರ್.ಮೊಹಲ್ಲಾ ಟ್ಯಾಂಕ್ ರೋಡ್ ನಲ್ಲಿ ಘಟನೆ ನಡೆದಿದೆ.
ಚಾರ್ಟೆಡ್ ಅಕೌಂಟೆಂಟ್ ಬಳಿ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರಿ 2013 ರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬುವರನ್ನ ಪ್ರೀತಿಸಿ ಮದುವೆ ಆಗಿದ್ದರು.
ಚಾರ್ಟೆಡ್ ಅಕೌಂಟೆಂಟ್ ಬಳಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರಿ ಸಾಕಷ್ಟು ಸಾಲದ ಶೂಲಕ್ಕೆ ಸಿಲುಕಿದ್ದರು. ಲಾಕ್ ಡೌನ್ ಹಿನ್ನಲೆ ಪತಿಗೂ ಆದಾಯ ಕಡಿಮೆ ಆಗಿತ್ತು. ಇದರಿಂದ ಮನನೊಂದಿದ್ದ ಮೋಹನ್ ಕುಮಾರಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಂದೆಗೆ ಮಗಳು ಬರೆದು ಪೋಸ್ಟ್ ಮಾಡಿದ್ದ ಡೆತ್ ನೋಟ್ ತಲುಪಿದ ನಂತರ ಎನ್.ಆರ್.ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore Woman commits suicide with a death note stating am neither a good daughter nor wife. The deceased has been identified as Mohan Kumari
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm