ಬ್ರೇಕಿಂಗ್ ನ್ಯೂಸ್
25-07-21 02:18 pm Headline Karnataka News Network ಕ್ರೈಂ
ಮೈಸೂರು, ಜು.25: ತಂದೆಗೆ ಡೆತ್ ನೋಟ್ ಪೋಸ್ಟ್ ಮಾಡಿ ಮಗಳು ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿಂದು ನಡೆದಿದೆ.
ತಂದೆಗೆ ಒಳ್ಳೆಯ ಮಗಳಾಗಲಿಲ್ಲ. ಗಂಡನಿಗೆ ತಕ್ಕ ಹೆಂಡತಿ ಆಗಿಲ್ಲವೆಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಮೋಹನ್ ಕುಮಾರಿ(32) ಎಂಬಾಕೆ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಎನ್.ಆರ್.ಮೊಹಲ್ಲಾ ಟ್ಯಾಂಕ್ ರೋಡ್ ನಲ್ಲಿ ಘಟನೆ ನಡೆದಿದೆ.
ಚಾರ್ಟೆಡ್ ಅಕೌಂಟೆಂಟ್ ಬಳಿ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರಿ 2013 ರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬುವರನ್ನ ಪ್ರೀತಿಸಿ ಮದುವೆ ಆಗಿದ್ದರು.
ಚಾರ್ಟೆಡ್ ಅಕೌಂಟೆಂಟ್ ಬಳಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರಿ ಸಾಕಷ್ಟು ಸಾಲದ ಶೂಲಕ್ಕೆ ಸಿಲುಕಿದ್ದರು. ಲಾಕ್ ಡೌನ್ ಹಿನ್ನಲೆ ಪತಿಗೂ ಆದಾಯ ಕಡಿಮೆ ಆಗಿತ್ತು. ಇದರಿಂದ ಮನನೊಂದಿದ್ದ ಮೋಹನ್ ಕುಮಾರಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಂದೆಗೆ ಮಗಳು ಬರೆದು ಪೋಸ್ಟ್ ಮಾಡಿದ್ದ ಡೆತ್ ನೋಟ್ ತಲುಪಿದ ನಂತರ ಎನ್.ಆರ್.ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore Woman commits suicide with a death note stating am neither a good daughter nor wife. The deceased has been identified as Mohan Kumari
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am