ಬ್ರೇಕಿಂಗ್ ನ್ಯೂಸ್
04-09-20 02:02 pm Mangalore Reporter ಕ್ರೈಂ
ಪುತ್ತೂರು, ಸೆಪ್ಟೆಂಬರ್ 4: ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಓಮ್ನಿ ಮಾರುತಿ ಕಾರಿನಲ್ಲಿ ಹಿಂಸಾತ್ಮಕವಾಗಿ ದನದ ಕರುವನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದ ಇಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಕಾಸರಗೋಡು ಪಾಲಾರ್ ಬಂದಡ್ಕ ನಿವಾಸಿಗಳಾದ ಶಿವಪ್ರಸಾದ್ ಭಟ್ (52) ಮತ್ತು ಚಂದನ್ ಟಿ. (34) ಎಂಬವರನ್ನು ಪೊಲೀಸರು ಬಂಧಿಸಿದ್ದು ವಾಹನ ಮತ್ತು ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ. ಓಮ್ನಿ ಕಾರಿನ ಒಳಗೆ ಕರುವಿನ ಕೈಕಾಲು ಕಟ್ಟಿ ಅಡ್ಡವಾಗಿ ಮಲಗಿಸಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 8, 11, ಗೋಹತ್ಯೆ ನಿಷೇಧ ಕಾಯಿದೆ 1964 ಮತ್ತು ಕಲಂ 11(1) ಡಿ ಪ್ರಾಣಿಹಿಂಸೆ ನಿಷೇಧ ಕಾಯ್ದೆ 1960 ಮತ್ತು ಕಲಂ 66 ಜೊತೆಗೆ 192 (ಎ) ಅಡಿ ಪ್ರಕರಣ ದಾಖಲಾಗಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm