ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm