ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am