ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm