ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm