ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am