ಬ್ರೇಕಿಂಗ್ ನ್ಯೂಸ್
04-09-20 07:20 pm Headline Karnataka News Network ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಮತ್ತೊಬ್ಬ ಡ್ರಗ್ ಕಿಂಗ್ ಪಿನ್ ನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.
ದೆಹಲಿ ಮೂಲದ ವೀರೇನ್ ಖನ್ನಾ ಬಂಧಿತ. ಈತನ ಬಗ್ಗೆ ಖಚಿತ ಮಾಹಿತಿ ಪಡೆದು ದೆಹಲಿಗೆ ತೆರಳಿದ್ದ ಇಬ್ಬರು ಸಿಸಿಬಿ ಇನ್ಸ್ ಪೆಕ್ಟರ್ ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್, ಆರೋಪಿ ಖನ್ನಾನನ್ನು ಬಂಧಿಸಿದ್ದಾರೆ.
ವೀರೇನ್ ಖನ್ನಾ ಬೆಂಗಳೂರು ಸೇರಿದಂತೆ ವಿವಿಧ ಕಡೆ ದೊಡ್ಡ ಪ್ರಮಾಣದ ಪಾರ್ಟಿಗಳನ್ನು ನಡೆಸುತ್ತಿದ್ದ. ಪ್ರತೀಕ್ ಶೆಟ್ಟಿ, ರಾಜ್ ಜೊತೆಗೆ ಸೇರಿ ಪಾರ್ಟಿಗಳನ್ನು ನಡೆಸುತ್ತಿದ್ದ ಎನ್ನುವ ಮಾಹಿತಿ ಲಭಿಸಿದೆ. ಈ ಪಾರ್ಟಿಯಲ್ಲಿ ಚಿತ್ರರಂಗದ ನಟ, ನಟಿಯರು ಪಾಲ್ಗೊಳ್ಳುವಂತೆ ವೀರೇನ್ ಖನ್ನಾ ಆಯೋಜನೆ ಮಾಡುತ್ತಿದ್ದ. ಇತ್ತ ಬೆಂಗಳೂರಿನಲ್ಲಿ ಡ್ರಗ್ಸ್ ನಂಟು ಬಹಿರಂಗ ಆಗುತ್ತಲೇ ದೆಹಲಿಗೆ ಎಸ್ಕೇಪ್ ಆಗಿದ್ದ ವೀರೇನ್ ಖನ್ನಾ , ಅಲ್ಲಿ ತಲೆಮರೆಸಿಕೊಂಡಿದ್ದ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೆನ್ನತ್ತಿದ ಪೊಲೀಸ್ ತಂಡ ಇದೀಗ ಮಹತ್ವದ ಕಾರ್ಯಾಚರಣೆ ಮೂಲಕ ಖನ್ನಾನನ್ನು ಬಲೆಗೆ ಕೆಡವಿದ್ದಾರೆ.
ವೀರೇನ್ ಖನ್ನಾ ಸ್ಯಾಂಡಲ್ ವುಡ್ ನಟ- ನಟಿಯರಿಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಆರೋಪ ಹೊಂದಿದ್ದಾನೆ. ಬೆಂಗಳೂರಿನಲ್ಲೇ ಕಾಲೇಜು ಶಿಕ್ಷಣ ಪಡೆದಿದ್ದ ವೀರೇನ್ ಖನ್ನಾ ವಿದೇಶಿ ಪೆಡ್ಲರ್ ಗಳ ನಂಟು ಗಳಿಸಿಕೊಂಡಿದ್ದ. ವಿದೇಶದಿಂದ ಡ್ರಗ್ ತರಿಸಿಕೊಂಡು ಬೇರೆ ಬೇರೆ ಕಡೆಗೆ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm