ಬ್ರೇಕಿಂಗ್ ನ್ಯೂಸ್
02-08-21 09:55 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 2: ಚಿಕ್ಕಪೇಟೆಯಲ್ಲಿ ಫುಟ್ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಮುಖ್ಯ ಪೇದೆ ಕೈಗೆ ಮಹಿಳೆಯೊಬ್ಬಳು ಕಚ್ಚಿದ ಘಟನೆ ನಡೆದಿದ್ದು ಕೆ.ಆರ್.ಮಾರುಕಟ್ಟೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ರೆಜಿನಾ(30) ಬಂಧಿತ ಮಹಿಳೆ. ಚಿಕ್ಕಪೇಟೆ ಬಳಿ ಫುಟ್ಪಾತ್ ಮೇಲೆ ಇಟ್ಟುಕೊಂಡಿದ್ದ ಅಂಗಡಿಗಳನ್ನು ಭಾನುವಾರ ಬೆಳಗ್ಗೆ ಕೆ.ಆರ್.ಮಾರುಕಟ್ಟೆ ಪೊಲೀಸರು ತೆರವುಗೊಳಿಸುತ್ತಿದ್ದರು. ಚಿಕ್ಕಪೇಟೆಗೆ ಶಾಪಿಂಗ್ಗೆ ಬಂದಿದ್ದ ರೆಜಿನಾ ಪೊಲೀಸರ ಕಾರ್ಯವನ್ನು ಗಮನಿಸಿದ್ದಳು. ಕೂಡಲೇ ಪೊಲೀಸರ ಬಳಿ ಬಂದು 'ಜನರಿಗೇಕೆ ಸಮಸ್ಯೆ ಮಾಡುತ್ತಿದ್ದೀರಿ' ಎಂದು ವಾಗ್ವಾದ ಆರಂಭಿಸಿದ್ದಾಳೆ.
ಮೊಬೈಲ್ನಲ್ಲಿ ಪೊಲೀಸರ ವಿಡಿಯೋ ತೆಗೆಯಲು ಮುಂದಾಗಿದ್ದಳು. ಆ ವೇಳೆ ಕೆ.ಆರ್.ಮಾರುಕಟ್ಟೆಯ ಪೊಲೀಸ್ ಸಿಬ್ಬಂದಿ ಮೊಬೈಲ್ನಲ್ಲಿ ವಿಡಿಯೋ ಮಾಡದಂತೆ ಮೊಬೈಲ್ ಕಸಿದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ, ಪೊಲೀಸ್ ಮುಖ್ಯಪೇದೆ ವಿಜಯ್ಕುಮಾರ್ ಕೈ ಕಚ್ಚಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Bangalore Woman bites police officer over destroying footpath.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm