ಬ್ರೇಕಿಂಗ್ ನ್ಯೂಸ್
02-08-21 09:55 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 2: ಚಿಕ್ಕಪೇಟೆಯಲ್ಲಿ ಫುಟ್ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಮುಖ್ಯ ಪೇದೆ ಕೈಗೆ ಮಹಿಳೆಯೊಬ್ಬಳು ಕಚ್ಚಿದ ಘಟನೆ ನಡೆದಿದ್ದು ಕೆ.ಆರ್.ಮಾರುಕಟ್ಟೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ರೆಜಿನಾ(30) ಬಂಧಿತ ಮಹಿಳೆ. ಚಿಕ್ಕಪೇಟೆ ಬಳಿ ಫುಟ್ಪಾತ್ ಮೇಲೆ ಇಟ್ಟುಕೊಂಡಿದ್ದ ಅಂಗಡಿಗಳನ್ನು ಭಾನುವಾರ ಬೆಳಗ್ಗೆ ಕೆ.ಆರ್.ಮಾರುಕಟ್ಟೆ ಪೊಲೀಸರು ತೆರವುಗೊಳಿಸುತ್ತಿದ್ದರು. ಚಿಕ್ಕಪೇಟೆಗೆ ಶಾಪಿಂಗ್ಗೆ ಬಂದಿದ್ದ ರೆಜಿನಾ ಪೊಲೀಸರ ಕಾರ್ಯವನ್ನು ಗಮನಿಸಿದ್ದಳು. ಕೂಡಲೇ ಪೊಲೀಸರ ಬಳಿ ಬಂದು 'ಜನರಿಗೇಕೆ ಸಮಸ್ಯೆ ಮಾಡುತ್ತಿದ್ದೀರಿ' ಎಂದು ವಾಗ್ವಾದ ಆರಂಭಿಸಿದ್ದಾಳೆ.
ಮೊಬೈಲ್ನಲ್ಲಿ ಪೊಲೀಸರ ವಿಡಿಯೋ ತೆಗೆಯಲು ಮುಂದಾಗಿದ್ದಳು. ಆ ವೇಳೆ ಕೆ.ಆರ್.ಮಾರುಕಟ್ಟೆಯ ಪೊಲೀಸ್ ಸಿಬ್ಬಂದಿ ಮೊಬೈಲ್ನಲ್ಲಿ ವಿಡಿಯೋ ಮಾಡದಂತೆ ಮೊಬೈಲ್ ಕಸಿದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ, ಪೊಲೀಸ್ ಮುಖ್ಯಪೇದೆ ವಿಜಯ್ಕುಮಾರ್ ಕೈ ಕಚ್ಚಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Bangalore Woman bites police officer over destroying footpath.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am