ಬ್ರೇಕಿಂಗ್ ನ್ಯೂಸ್
02-08-21 09:55 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 2: ಚಿಕ್ಕಪೇಟೆಯಲ್ಲಿ ಫುಟ್ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಮುಖ್ಯ ಪೇದೆ ಕೈಗೆ ಮಹಿಳೆಯೊಬ್ಬಳು ಕಚ್ಚಿದ ಘಟನೆ ನಡೆದಿದ್ದು ಕೆ.ಆರ್.ಮಾರುಕಟ್ಟೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ರೆಜಿನಾ(30) ಬಂಧಿತ ಮಹಿಳೆ. ಚಿಕ್ಕಪೇಟೆ ಬಳಿ ಫುಟ್ಪಾತ್ ಮೇಲೆ ಇಟ್ಟುಕೊಂಡಿದ್ದ ಅಂಗಡಿಗಳನ್ನು ಭಾನುವಾರ ಬೆಳಗ್ಗೆ ಕೆ.ಆರ್.ಮಾರುಕಟ್ಟೆ ಪೊಲೀಸರು ತೆರವುಗೊಳಿಸುತ್ತಿದ್ದರು. ಚಿಕ್ಕಪೇಟೆಗೆ ಶಾಪಿಂಗ್ಗೆ ಬಂದಿದ್ದ ರೆಜಿನಾ ಪೊಲೀಸರ ಕಾರ್ಯವನ್ನು ಗಮನಿಸಿದ್ದಳು. ಕೂಡಲೇ ಪೊಲೀಸರ ಬಳಿ ಬಂದು 'ಜನರಿಗೇಕೆ ಸಮಸ್ಯೆ ಮಾಡುತ್ತಿದ್ದೀರಿ' ಎಂದು ವಾಗ್ವಾದ ಆರಂಭಿಸಿದ್ದಾಳೆ.
ಮೊಬೈಲ್ನಲ್ಲಿ ಪೊಲೀಸರ ವಿಡಿಯೋ ತೆಗೆಯಲು ಮುಂದಾಗಿದ್ದಳು. ಆ ವೇಳೆ ಕೆ.ಆರ್.ಮಾರುಕಟ್ಟೆಯ ಪೊಲೀಸ್ ಸಿಬ್ಬಂದಿ ಮೊಬೈಲ್ನಲ್ಲಿ ವಿಡಿಯೋ ಮಾಡದಂತೆ ಮೊಬೈಲ್ ಕಸಿದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ, ಪೊಲೀಸ್ ಮುಖ್ಯಪೇದೆ ವಿಜಯ್ಕುಮಾರ್ ಕೈ ಕಚ್ಚಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Bangalore Woman bites police officer over destroying footpath.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am