ಬ್ರೇಕಿಂಗ್ ನ್ಯೂಸ್
02-08-21 09:55 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 2: ಚಿಕ್ಕಪೇಟೆಯಲ್ಲಿ ಫುಟ್ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಮುಖ್ಯ ಪೇದೆ ಕೈಗೆ ಮಹಿಳೆಯೊಬ್ಬಳು ಕಚ್ಚಿದ ಘಟನೆ ನಡೆದಿದ್ದು ಕೆ.ಆರ್.ಮಾರುಕಟ್ಟೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ರೆಜಿನಾ(30) ಬಂಧಿತ ಮಹಿಳೆ. ಚಿಕ್ಕಪೇಟೆ ಬಳಿ ಫುಟ್ಪಾತ್ ಮೇಲೆ ಇಟ್ಟುಕೊಂಡಿದ್ದ ಅಂಗಡಿಗಳನ್ನು ಭಾನುವಾರ ಬೆಳಗ್ಗೆ ಕೆ.ಆರ್.ಮಾರುಕಟ್ಟೆ ಪೊಲೀಸರು ತೆರವುಗೊಳಿಸುತ್ತಿದ್ದರು. ಚಿಕ್ಕಪೇಟೆಗೆ ಶಾಪಿಂಗ್ಗೆ ಬಂದಿದ್ದ ರೆಜಿನಾ ಪೊಲೀಸರ ಕಾರ್ಯವನ್ನು ಗಮನಿಸಿದ್ದಳು. ಕೂಡಲೇ ಪೊಲೀಸರ ಬಳಿ ಬಂದು 'ಜನರಿಗೇಕೆ ಸಮಸ್ಯೆ ಮಾಡುತ್ತಿದ್ದೀರಿ' ಎಂದು ವಾಗ್ವಾದ ಆರಂಭಿಸಿದ್ದಾಳೆ.
ಮೊಬೈಲ್ನಲ್ಲಿ ಪೊಲೀಸರ ವಿಡಿಯೋ ತೆಗೆಯಲು ಮುಂದಾಗಿದ್ದಳು. ಆ ವೇಳೆ ಕೆ.ಆರ್.ಮಾರುಕಟ್ಟೆಯ ಪೊಲೀಸ್ ಸಿಬ್ಬಂದಿ ಮೊಬೈಲ್ನಲ್ಲಿ ವಿಡಿಯೋ ಮಾಡದಂತೆ ಮೊಬೈಲ್ ಕಸಿದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ, ಪೊಲೀಸ್ ಮುಖ್ಯಪೇದೆ ವಿಜಯ್ಕುಮಾರ್ ಕೈ ಕಚ್ಚಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Bangalore Woman bites police officer over destroying footpath.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 10:09 pm
Bangalore Correspondent
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm