ಬ್ರೇಕಿಂಗ್ ನ್ಯೂಸ್
02-08-21 10:06 pm Mysore Correspondent ಕ್ರೈಂ
ಮೈಸೂರು, ಆಗಸ್ಟ್ 2: ಇಂಟರ್ ನ್ಯಾಷನಲ್ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸುವ ಜಾಲವನ್ನು ಮೈಸೂರಿನಲ್ಲಿ ಪತ್ತೆ ಮಾಡಲಾಗಿದೆ. ಇಂಟರ್ನೆಟ್ ಬಳಸಿ ಇಂಟರ್ ನ್ಯಾಷನಲ್ ಕರೆಗಳನ್ನು ಲೋಕಲ್ ಕರೆಗಳಾಗಿ ಪರಿವರ್ತಿಸಿ ಗ್ರಾಹಕರಿಗೆ ನೀಡುವ ಮೂಲಕ ಭಾರೀ ಟೆಲಿಕಾಂ ಕಂಪನಿಗೆ ಭಾರೀ ದೋಖಾ ಎಸಗಲಾಗಿತ್ತು. ಪ್ರಕರಣ ಸಂಬಂಧಿಸಿ ಇಬ್ಬರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಅಶ್ರಫ್ ಹಾಗೂ ಶೆಮೀಮ್ ಬಂಧಿತರು.
ಬಂಧಿತರಿಂದ 500ಕ್ಕೂ ಅಧಿಕ ಸಿಮ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಸಿಮ್ ಬಾಕ್ಸ್ ಹಾಗೂ ರೂಟರ್ ಬಳಸಿಕೊಂಡು ಕರೆಗಳನ್ನು ಪರಿವರ್ತಿಸುತ್ತಿದ್ದರು ಎಂದು ಪತ್ತೆ ಮಾಡಲಾಗಿದೆ.

ದಂಧೆಯಿಂದ ಸರ್ಕಾರಕ್ಕೆ ಹಾಗೂ ಟೆಲಿಕಾಂ ಕಂಪನಿಗಳಿಗೆ ಕೋಟ್ಯಾಂತರ ರೂ. ನಷ್ಟ ಆಗಿದೆ. ಕರೆ ಮಾಡಿದವರು ಹಾಗೂ ಸ್ವೀಕರಿಸಿದವರಿಗೂ ತಿಳಿಯದಂತೆ ದಂಧೆ ನಡೆಸುತ್ತಿದ್ದರು ಎನ್ನುವ ಅಂಶ ತನಿಖೆಯಲ್ಲಿ ಬಯಲಾಗಿದೆ. ಅಕ್ರಮ ಜಾಲದಲ್ಲಿ ತೊಡಗಿಕೊಂಡಿದ್ದ ಖದೀಮರನ್ನು ಮೈಸೂರು ಪೊಲೀಸರು ಬಂಧಿಸಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಜಾಲದಲ್ಲಿ ಎಷ್ಟು ಮಂದಿ ಇದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇದೊಂದು ಕ್ರಿಮಿನಲ್ ಅಪರಾಧವಾಗಿದ್ದು ಕೇವಲ ಕರೆ ಮಾತ್ರವಲ್ಲ, ಇದೇ ಜಾಲದಡಿ ಇತರೆ ದುಷ್ಕೃತ್ಯಗಳಿಗೂ ಬಳಸಿರುವ ಸಾಧ್ಯತೆ ಇದೆ. ಈ ರೀತಿಯ ದಂಧೆಯಿಂದ ಟೆಲಿಕಾಂ ಕಂಪನಿಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಆರೋಪಿಗಳಿಗೆ ದೊಡ್ಡ ಮೊತ್ತದಲ್ಲಿ ಸಿಮ್ಗಳು ಸಿಕ್ಕ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಹೇಳಿದ್ದಾರೆ.
Two people have been arrested by Mysore police for converting international calls into local calls. Ashraf and Shemim from Kerala are the accused and more than 500 SIMs have been seized by the detainees. Detainees were converting international calls into local calls through calls via a SIM box, router. The government and telecom companies have suffered billions in damages from the accused. In addition, these accused have been treated as headaches for various countries by their actions. The police said. The accused will be further investigated, Mysore Police Commissioner Dr Chandragupta said at a news conference.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 10:09 pm
Bangalore Correspondent
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm