ಬ್ರೇಕಿಂಗ್ ನ್ಯೂಸ್
02-08-21 10:06 pm Mysore Correspondent ಕ್ರೈಂ
ಮೈಸೂರು, ಆಗಸ್ಟ್ 2: ಇಂಟರ್ ನ್ಯಾಷನಲ್ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸುವ ಜಾಲವನ್ನು ಮೈಸೂರಿನಲ್ಲಿ ಪತ್ತೆ ಮಾಡಲಾಗಿದೆ. ಇಂಟರ್ನೆಟ್ ಬಳಸಿ ಇಂಟರ್ ನ್ಯಾಷನಲ್ ಕರೆಗಳನ್ನು ಲೋಕಲ್ ಕರೆಗಳಾಗಿ ಪರಿವರ್ತಿಸಿ ಗ್ರಾಹಕರಿಗೆ ನೀಡುವ ಮೂಲಕ ಭಾರೀ ಟೆಲಿಕಾಂ ಕಂಪನಿಗೆ ಭಾರೀ ದೋಖಾ ಎಸಗಲಾಗಿತ್ತು. ಪ್ರಕರಣ ಸಂಬಂಧಿಸಿ ಇಬ್ಬರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಅಶ್ರಫ್ ಹಾಗೂ ಶೆಮೀಮ್ ಬಂಧಿತರು.
ಬಂಧಿತರಿಂದ 500ಕ್ಕೂ ಅಧಿಕ ಸಿಮ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಸಿಮ್ ಬಾಕ್ಸ್ ಹಾಗೂ ರೂಟರ್ ಬಳಸಿಕೊಂಡು ಕರೆಗಳನ್ನು ಪರಿವರ್ತಿಸುತ್ತಿದ್ದರು ಎಂದು ಪತ್ತೆ ಮಾಡಲಾಗಿದೆ.

ದಂಧೆಯಿಂದ ಸರ್ಕಾರಕ್ಕೆ ಹಾಗೂ ಟೆಲಿಕಾಂ ಕಂಪನಿಗಳಿಗೆ ಕೋಟ್ಯಾಂತರ ರೂ. ನಷ್ಟ ಆಗಿದೆ. ಕರೆ ಮಾಡಿದವರು ಹಾಗೂ ಸ್ವೀಕರಿಸಿದವರಿಗೂ ತಿಳಿಯದಂತೆ ದಂಧೆ ನಡೆಸುತ್ತಿದ್ದರು ಎನ್ನುವ ಅಂಶ ತನಿಖೆಯಲ್ಲಿ ಬಯಲಾಗಿದೆ. ಅಕ್ರಮ ಜಾಲದಲ್ಲಿ ತೊಡಗಿಕೊಂಡಿದ್ದ ಖದೀಮರನ್ನು ಮೈಸೂರು ಪೊಲೀಸರು ಬಂಧಿಸಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಜಾಲದಲ್ಲಿ ಎಷ್ಟು ಮಂದಿ ಇದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇದೊಂದು ಕ್ರಿಮಿನಲ್ ಅಪರಾಧವಾಗಿದ್ದು ಕೇವಲ ಕರೆ ಮಾತ್ರವಲ್ಲ, ಇದೇ ಜಾಲದಡಿ ಇತರೆ ದುಷ್ಕೃತ್ಯಗಳಿಗೂ ಬಳಸಿರುವ ಸಾಧ್ಯತೆ ಇದೆ. ಈ ರೀತಿಯ ದಂಧೆಯಿಂದ ಟೆಲಿಕಾಂ ಕಂಪನಿಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಆರೋಪಿಗಳಿಗೆ ದೊಡ್ಡ ಮೊತ್ತದಲ್ಲಿ ಸಿಮ್ಗಳು ಸಿಕ್ಕ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಹೇಳಿದ್ದಾರೆ.
Two people have been arrested by Mysore police for converting international calls into local calls. Ashraf and Shemim from Kerala are the accused and more than 500 SIMs have been seized by the detainees. Detainees were converting international calls into local calls through calls via a SIM box, router. The government and telecom companies have suffered billions in damages from the accused. In addition, these accused have been treated as headaches for various countries by their actions. The police said. The accused will be further investigated, Mysore Police Commissioner Dr Chandragupta said at a news conference.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm