ಬ್ರೇಕಿಂಗ್ ನ್ಯೂಸ್
04-09-20 11:04 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಅಸಲಿಗೆ ವಿಚಾರಣೆ ವೇಳೆ ಪೊಲೀಸರು ಏಳು ದಿನಗಳ ಕಾಲ ಸುಪರ್ದಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಕೇವಲ ಮೂರು ದಿನ ಮಾತ್ರ ವಶಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ನಟಿ ರಾಗಿಣಿ ಮುಂದಿನ ಮೂರು ದಿನ ಪೊಲೀಸರ ವಶದಲ್ಲಿ ವಿಚಾರಣೆ ಒಳಗಾಲಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ನ್ಯಾಯಾಧೀಶರು ನಟಿ ರಾಗಿಣಿಯನ್ನು ಪೊಲೀಸರ ವಶಕ್ಕೆ ನೀಡುತ್ತಿದ್ದಂತೆ ಸಿಸಿಬಿ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಅಸ್ಪತ್ರೆಗೆ ಕರೆದುತಂದು ತಪಾಸಣೆ ನಡೆಸಿ ಸ್ಟೇಟ್ ಹೋಂಗೆ ಶಿಫ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.
Join our WhatsApp group for latest news updates
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm