ಬ್ರೇಕಿಂಗ್ ನ್ಯೂಸ್
04-09-20 11:04 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಅಸಲಿಗೆ ವಿಚಾರಣೆ ವೇಳೆ ಪೊಲೀಸರು ಏಳು ದಿನಗಳ ಕಾಲ ಸುಪರ್ದಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಕೇವಲ ಮೂರು ದಿನ ಮಾತ್ರ ವಶಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ನಟಿ ರಾಗಿಣಿ ಮುಂದಿನ ಮೂರು ದಿನ ಪೊಲೀಸರ ವಶದಲ್ಲಿ ವಿಚಾರಣೆ ಒಳಗಾಲಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ನ್ಯಾಯಾಧೀಶರು ನಟಿ ರಾಗಿಣಿಯನ್ನು ಪೊಲೀಸರ ವಶಕ್ಕೆ ನೀಡುತ್ತಿದ್ದಂತೆ ಸಿಸಿಬಿ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಅಸ್ಪತ್ರೆಗೆ ಕರೆದುತಂದು ತಪಾಸಣೆ ನಡೆಸಿ ಸ್ಟೇಟ್ ಹೋಂಗೆ ಶಿಫ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.
Join our WhatsApp group for latest news updates
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am