ಬ್ರೇಕಿಂಗ್ ನ್ಯೂಸ್
04-09-20 11:04 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಅಸಲಿಗೆ ವಿಚಾರಣೆ ವೇಳೆ ಪೊಲೀಸರು ಏಳು ದಿನಗಳ ಕಾಲ ಸುಪರ್ದಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಕೇವಲ ಮೂರು ದಿನ ಮಾತ್ರ ವಶಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ನಟಿ ರಾಗಿಣಿ ಮುಂದಿನ ಮೂರು ದಿನ ಪೊಲೀಸರ ವಶದಲ್ಲಿ ವಿಚಾರಣೆ ಒಳಗಾಲಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ನ್ಯಾಯಾಧೀಶರು ನಟಿ ರಾಗಿಣಿಯನ್ನು ಪೊಲೀಸರ ವಶಕ್ಕೆ ನೀಡುತ್ತಿದ್ದಂತೆ ಸಿಸಿಬಿ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಅಸ್ಪತ್ರೆಗೆ ಕರೆದುತಂದು ತಪಾಸಣೆ ನಡೆಸಿ ಸ್ಟೇಟ್ ಹೋಂಗೆ ಶಿಫ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.
Join our WhatsApp group for latest news updates
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm