ಬ್ರೇಕಿಂಗ್ ನ್ಯೂಸ್
04-09-20 11:04 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಅಸಲಿಗೆ ವಿಚಾರಣೆ ವೇಳೆ ಪೊಲೀಸರು ಏಳು ದಿನಗಳ ಕಾಲ ಸುಪರ್ದಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಕೇವಲ ಮೂರು ದಿನ ಮಾತ್ರ ವಶಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ನಟಿ ರಾಗಿಣಿ ಮುಂದಿನ ಮೂರು ದಿನ ಪೊಲೀಸರ ವಶದಲ್ಲಿ ವಿಚಾರಣೆ ಒಳಗಾಲಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ನ್ಯಾಯಾಧೀಶರು ನಟಿ ರಾಗಿಣಿಯನ್ನು ಪೊಲೀಸರ ವಶಕ್ಕೆ ನೀಡುತ್ತಿದ್ದಂತೆ ಸಿಸಿಬಿ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಅಸ್ಪತ್ರೆಗೆ ಕರೆದುತಂದು ತಪಾಸಣೆ ನಡೆಸಿ ಸ್ಟೇಟ್ ಹೋಂಗೆ ಶಿಫ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.
Join our WhatsApp group for latest news updates
16-09-24 07:49 pm
HK News Desk
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
16-09-24 02:04 pm
HK News Desk
ಆರು ತಿಂಗಳು ಜೈಲಲ್ಲಿದ್ದರೂ, ಸಿಎಂ ಸ್ಥಾನ ಬಿಟ್ಟುಕೊಡ...
15-09-24 06:55 pm
ಪೋರ್ಟ್ ಬ್ಲೇರ್ ಇನ್ನು ಶ್ರೀವಿಜಯ ಪುರಂ ; ವಸಾಹತು ಶಾ...
14-09-24 09:46 pm
ವಯನಾಡು ದುರಂತದಲ್ಲಿ ಒಂದೇ ಕುಟುಂಬದ 9 ಮಂದಿ ಬಲಿ ; ಈ...
13-09-24 12:33 pm
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
16-09-24 11:02 pm
Mangalore Correspondent
ಆ್ಯಪಲ್ ಐಫೋನಲ್ಲಿ ಸಮಸ್ಯೆ ; ಸರ್ವಿಸ್ ಸೆಂಟರ್ ಅಸಡ್...
16-09-24 10:57 pm
Mangalore, Liver transplantation, Archana: ಆ...
16-09-24 09:12 pm
ಜಾಗತಿಕ ತಾಪಮಾನದಿಂದ ಅತಿ ಉಷ್ಣತೆ ಮತ್ತು ಮಳೆ ಹೆಚ್ಚಳ...
16-09-24 09:09 pm
ಸೆ.18ರಂದು ಬಿಗ್ ಸಿನೆಮಾಸ್ ನಲ್ಲಿ “ಇನ್ನೊವೇಶನ್ ಸಮ್...
16-09-24 06:30 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm