ಬ್ರೇಕಿಂಗ್ ನ್ಯೂಸ್
04-09-20 11:04 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಅಸಲಿಗೆ ವಿಚಾರಣೆ ವೇಳೆ ಪೊಲೀಸರು ಏಳು ದಿನಗಳ ಕಾಲ ಸುಪರ್ದಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಕೇವಲ ಮೂರು ದಿನ ಮಾತ್ರ ವಶಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ನಟಿ ರಾಗಿಣಿ ಮುಂದಿನ ಮೂರು ದಿನ ಪೊಲೀಸರ ವಶದಲ್ಲಿ ವಿಚಾರಣೆ ಒಳಗಾಲಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ನ್ಯಾಯಾಧೀಶರು ನಟಿ ರಾಗಿಣಿಯನ್ನು ಪೊಲೀಸರ ವಶಕ್ಕೆ ನೀಡುತ್ತಿದ್ದಂತೆ ಸಿಸಿಬಿ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಅಸ್ಪತ್ರೆಗೆ ಕರೆದುತಂದು ತಪಾಸಣೆ ನಡೆಸಿ ಸ್ಟೇಟ್ ಹೋಂಗೆ ಶಿಫ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.
Join our WhatsApp group for latest news updates
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm