ಬ್ರೇಕಿಂಗ್ ನ್ಯೂಸ್
04-09-20 11:04 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಅಸಲಿಗೆ ವಿಚಾರಣೆ ವೇಳೆ ಪೊಲೀಸರು ಏಳು ದಿನಗಳ ಕಾಲ ಸುಪರ್ದಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಕೇವಲ ಮೂರು ದಿನ ಮಾತ್ರ ವಶಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ನಟಿ ರಾಗಿಣಿ ಮುಂದಿನ ಮೂರು ದಿನ ಪೊಲೀಸರ ವಶದಲ್ಲಿ ವಿಚಾರಣೆ ಒಳಗಾಲಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ನ್ಯಾಯಾಧೀಶರು ನಟಿ ರಾಗಿಣಿಯನ್ನು ಪೊಲೀಸರ ವಶಕ್ಕೆ ನೀಡುತ್ತಿದ್ದಂತೆ ಸಿಸಿಬಿ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಅಸ್ಪತ್ರೆಗೆ ಕರೆದುತಂದು ತಪಾಸಣೆ ನಡೆಸಿ ಸ್ಟೇಟ್ ಹೋಂಗೆ ಶಿಫ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.
Join our WhatsApp group for latest news updates
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm